ದೀಪಾವಳಿಗೆ ಇದೆ ಪಟಾಕಿ
Team Udayavani, Oct 29, 2021, 6:43 AM IST
ಬೆಂಗಳೂರು: ದೀಪಾವಳಿಗೆ ದೀಪ ಹಚ್ಚುವುದು, ಪಟಾಕಿ ಹೊಡೆಯು ವುದು ಹಲವಾರು ವರ್ಷಗಳಿಂದ ನಡೆದು ಬಂದಿದೆ. ಪಟಾಕಿ ತರದಿದ್ದರೆ ಮನೆಯಲ್ಲಿ ಮಕ್ಕಳು ಕೇಳುತ್ತಾರೆಯೇ? ಸಾಧ್ಯವಾದಷ್ಟು ಕಡಿಮೆ ಪಟಾಕಿ ಹೊಡೆಯಬೇಕಷ್ಟೆ…
– ಇದು ಪರಿಸರ ಖಾತೆಯ ಸಚಿವ ಆನಂದ್ ಸಿಂಗ್ ಮಾತು. ದೀಪಾವಳಿಯಲ್ಲಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡುವ ಸಂಬಂಧ ಇರುವ ಗೊಂದಲದ ಬಗ್ಗೆ ಕೇಳಿ ದಾಗ ಪ್ರತಿಕ್ರಿಯಿಸಿದ ಅವರು, ಪರೋಕ್ಷ ವಾಗಿ ಹಸುರು ನಿಶಾನೆ ನೀಡಿದರು.
ದೀಪಾವಳಿ ನಮ್ಮ ಸಾಂಪ್ರದಾಯಿಕ ಹಬ್ಬ. ಈ ಹಬ್ಬದಲ್ಲಿ ದೀಪ ಹಚ್ಚಬೇಕು, ಪಟಾಕಿ ಹೊಡೆಯಬೇಕು. ಪಟಾಕಿ ಬೇಡ ಎಂದರೆ ಮಕ್ಕಳು ಕೇಳುವುದಿಲ್ಲ. ಈ ಸಂಪ್ರದಾಯವನ್ನು ಏಕಾಏಕಿ ನಿಲ್ಲಿ ಸಲು ಸಾಧ್ಯವಿಲ್ಲ. ಸಾಧ್ಯವಾದಷ್ಟು ಕಡಿಮೆ ಪಟಾಕಿ ಬಿಡಬೇಕು ಮತ್ತು ಎಚ್ಚರಿಕೆಯಿಂದ ಸಿಡಿಸಬೇಕು. ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?