ಕ್ಯಾಸಿನೋ ಮಾಡಲು ಹೊರಟ ಸಿ.ಟಿ ರವಿಗೆ ನೈತಿಕತೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಖಂಡ್ರೆ
Team Udayavani, Sep 14, 2020, 2:31 PM IST
ಬೆಂಗಳೂರು: ಸಚಿವ ಸಿ. ಟಿ ರವಿ ಅವರು ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ಯಾಸಿನೋ ಆರಂಭ ಮಾಡಲು ಹೊರಟಿದ್ದರು. ಅಂತವರಿಗೆ ನೈತಿಕತೆ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿ.ಟಿ ರವಿಯವರು ರಾಜ್ಯದಲ್ಲಿ ಕ್ಯಾಸಿನೋ ಪ್ರಾರಂಭಿಸಲು ಹೊರಟಿದ್ದು ಯಾಕೆ? ಇಂತವರು ಇದರ ಬಗ್ಗೆ ಮಾತನಾಡೋಕೆ ಹಕ್ಕಿದೆಯಾ ಎಂದು ಪ್ರಶ್ನಿಸಿದರು.
ಸಿ.ಟಿ.ರವಿ ಹೇಳುವುದು ಒಂದು ಮಾಡುವುದು ಒಂದು. ಅಕ್ರಮಗಳಿಗೆ ಪ್ರೋತ್ಸಾಹವನ್ನು ಕೊಡುವ ಪ್ರಯತ್ನ ಮಾಡುತ್ತಿದ್ದಾರೆ. ಜಮೀರ್ ಕ್ಯಾಸಿನೋ ಬಗ್ಗೆ ಮಾತನಾಡುವ ಹಕ್ಕು ಸಿ.ಟಿ.ರವಿಗಿಲ್ಲ ಎಂದರು.
ಇದನ್ನೂ ಓದಿ: ಸಚಿವ ಸೋಮಣ್ಣ ತೊಲಗಿದರೆ ಮಾತ್ರ ವಸತಿ ಇಲಾಖೆ ಉದ್ದಾರವಾಗುತ್ತದೆ: ಈಶ್ವರ್ ಖಂಡ್ರೆ ಆಕ್ರೋಶ
ಡ್ರಗ್ಸ್ ಆರೋಪದಲ್ಲಿ ಜಮೀರ್ ಹೆಸರು ಪ್ರಸ್ತಾಪವಾದ ಬಗ್ಗೆ ಮಾತನಾಡಿದ ಅವರು, ನಮ್ಮ ಶಾಸಕರೇ ತನಿಖೆ ಮಾಡಿ ಅಂದಿದ್ದಾರೆ. ಊಹಾಪೋಹದ ಆರೋಪ ಸರಿಯಲ್ಲ. ಯಾರೇ ಆಗಲಿ ಅವರನ್ನು ಪತ್ತೆ ಹಚ್ಚಲಿ. ತಪ್ಪಿತಸ್ಥರ ಮೇಲೆ ಕಠಿಣ ಶಿಕ್ಷೆ ನೀಡಲಿ ಎಂದು ಖಂಡ್ರೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ