ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ


Team Udayavani, May 1, 2024, 7:15 AM IST

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ದೇಶಾದ್ಯಂತ ವೈರಲ್‌ ಆಗಿರುವ ಬೆನ್ನಲ್ಲೇ ಇತರ ರಾಜಕೀಯ ನಾಯಕರು ಎಚ್ಚೆತ್ತುಕೊಂಡಂತೆ ಕಾಣುತ್ತಿದೆ.

ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌ ಸುದ್ದಿವಾಹಿನಿಗಳ, ಮುದ್ರಣ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಯಾವುದೇ ಮಾನಹಾನಿ ವರದಿ ಅಥವಾ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ.

ವಕೀಲ ಎಂ. ವಿನೋದ್‌ ಕುಮಾರ್‌ ಮೂಲಕ ಕೆ.ಇ. ಕಾಂತೇಶ್‌ ಬೆಂಗಳೂರಿನ ಸಿಸಿಎಚ್‌-11 6ನೇ ಸಿಟಿ ಸಿವಿಲ್‌ ಮತ್ತು ಸೆಷನ್‌ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್‌, ಸಾಮಾಜಿಕ ಜಾಲತಾಣಗಳು ಮತ್ತು 50ಕ್ಕೂ ಹೆಚ್ಚು ಸುದ್ದಿಮಾಧ್ಯಮಗಳಿಗೆ ಕಾಂತೇಶ್‌ ವಿರುದ್ಧ ಯಾವುದೇ ಮಾನಹಾನಿಕಾರದ ಸುದ್ದಿ ಅಥವಾ ವೀಡಿಯೋ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಜಾರಿಗೊಳಿಸಿದೆ.

 

ಟಾಪ್ ನ್ಯೂಸ್

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.