10 ಸಾವಿರ ಕೃಷಿ ಉತ್ಪಾದಕರ ಘಟಕ ಸ್ಥಾಪನೆ: ಕರಂದ್ಲಾಜೆ
Team Udayavani, Aug 19, 2021, 6:55 AM IST
ಚಿಕ್ಕಮಗಳೂರು: ಕೇಂದ್ರ ಸರಕಾರ ಕೃಷಿ ಮೂಲಸೌಕರ್ಯ ಅಭಿವೃದ್ಧಿ ನಿ ಧಿಯಡಿ 1 ಲಕ್ಷ ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಮೀಸಲಿರಿಸಿದ್ದು, ದೇಶಾದ್ಯಂತ 10 ಸಾವಿರ ಕೃಷಿ ಉತ್ಪಾದಕರ ಘಟಕಗಳನ್ನು ತೆರೆಯಲು ಸಂಕಲ್ಪ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 200-300 ಸಣ್ಣ, ಮಧ್ಯಮ ರೈತರ ಒಂದೊಂದು ಘಟಕ ತೆರೆದು, ರೈತರ ಸ್ವ-ಸಹಾಯ ಸಂಘ, ಸಹಕಾರಿ ಸಂಘಗಳಂತಹ ಚಟು ವಟಿಕೆಗಳಿಗೆ ಆದ್ಯತೆ ನೀಡಲಾಗುವುದು. ರೈತರಿಗಾಗಿ ವಿವಿಧ ಕೃಷಿ ಪೂರಕ ಉದ್ಯಮ, ಕೋಲ್ಡ್ ಸ್ಟೋರೇಜ್, ಗೋಡೌನ್, ಮಾರ್ಕೆಟ್, ಆಹಾರ ಉತ್ಪನ್ನ ತಯಾರಿಗಾಗಿ ಸಾಲ ಹಾಗೂ ಸಬ್ಸಿಡಿ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…