ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ
Team Udayavani, Sep 7, 2019, 3:00 AM IST
ಬೆಂಗಳೂರು: ಅತ್ಯಂತ ಹಿಂದುಳಿದ ಗಾಣಿಗ ಸಮುದಾ ಯದ ಶ್ರೇಯೋಭಿವೃದ್ಧಿಗಾಗಿ ಸಿಎಂ ಯಡಿಯೂರಪ್ಪ ಅವರು “ಗಾಣಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕೆಂದು ಗಾಣಿಗ ಸಂಘ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಾಣಿಗ ಸಂಘದ ಪದಾಧಿಕಾರಿಗಳು, ರಾಜ್ಯದ 31 ಜಿಲ್ಲೆಗಳಲ್ಲಿ 65 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಗಾಣಿಗ ಸಮುದಾಯ ಪ್ರವರ್ಗ “2ಎ’ಗೆ ಸೇರಿದ್ದರೂ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ.
ಈ ಪ್ರವರ್ಗದಡಿ 199 ಜಾತಿಗಳಿರುವ ಕಾರಣ ಸೌಲಭ್ಯಗಳು ಸಮರ್ಪಕವಾಗಿ ಹಂಚಿಕೆಯಾಗುತ್ತಿಲ್ಲ ಎಂದು ದೂರಿದರು. ರಾಜಕೀಯ, ಆರ್ಥಿಕ, ಶೈಕ್ಷಣಿಕ ಸೇರಿ ಯಾವ ಕ್ಷೇತ್ರದಲ್ಲೂ ಗಾಣಿಗ ಸಮುದಾಯದ ಬದುಕು ಪ್ರಗತಿ ಕಂಡಿಲ್ಲ. ಹೀಗಾಗಿ, “ಗಾಣಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಿದರೆ ಜನಾಂಗದ ಅಭಿವೃದ್ಧಿಗೆ ಸಾಕಷ್ಟು ಅನುಕೂಲ ಆಗಲಿದೆ ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ