ರಾಜ್ಯದಲ್ಲಿ  ಜಾರ್ಖಂಡ್ ಮಾದರಿಯ ಗಣಿ ವಿಶ್ವವಿದ್ಯಾಲಯ ಸ್ಥಾಪನೆ: ಸಚಿವ ಮುರುಗೇಶ್ ನಿರಾಣಿ


Team Udayavani, Feb 2, 2021, 8:35 PM IST

murugesh-nirani

ಬೆಂಗಳೂರು: ರಾಜ್ಯದಲ್ಲಿ ವ್ಯವಸ್ಥಿತ, ಕಾನೂನು ಬದ್ಧ ಗಣಿಗಾರಿಕೆ, ಪರವಾನಿಗೆ, ತರಬೇತಿಗಾಗಿ ಜಾರ್ಖಂಡ್ ಮಾದರಿಯಲ್ಲಿ ಗಣಿ ವಿಶ್ವವಿದ್ಯಾಲಯ ರಚನೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗಣಿ ಹಾಗೂ ಭೂ ವಿಜ್ಞಾನ  ಸಚಿವ ಮುರುರೇಶ್ ನಿರಾಣಿ ತಿಳಿಸಿದರು.

ನಿಯಮ 68ರ ಅಡಿಯಲ್ಲಿ ಪ್ರತಿಪಕ್ಷದ ನಾಯಕರು ಪ್ರಸ್ತಾಪಿಸಿದ್ದ ಶಿವಮೊಗ್ಗ ಸ್ಫೋಟಕದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ವತಿಯಿಂದ ಉತ್ತರ ನೀಡಿದ ಅವರು, ಗಣಿಗಾರಿಕೆಯಲ್ಲಿ ಬಹುತೇಕರು ಅನಕ್ಷರಸ್ಥರಿದ್ದಾರೆ. ಗಣಿಗಾರಿಕೆ, ಗಣಿ ಪರವಾನಿಗೆ, ನವೀಕರಣ ಸೇರಿದಂತೆ ಅನೇಕ ಅಂಶಗಳ ಕುರಿತಾದ ವೈಜ್ಞಾನಿಕ ಮಾಹಿತಿ ಅವರಲ್ಲಿಲ್ಲ. ಹೀಗಾಗಿ ವೈಜ್ಞಾನಿಕ, ಕಾನೂನಾತ್ಮಕವಾಗಿ ಗಣಿಗಾರಿಕೆ ನಡೆಸುವ, ಗಣಿ ಕಾರ್ಮಿಕರಿಗೆ ತರಬೇತಿ ನೀಡಲು ಅನುಕೂಲ ಆಗುವಂತೆ ಜಾರ್ಖಂಡ್ ಮಾದರಿಯಲ್ಲಿ ಗಣಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತಾಗಿ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ಮಾಡಲಾಗಿದೆ ಎಂದರು.

ಖನಿಜ ಅಭಿವೃದ್ಧಿ ನಿಧಿ ಮತ್ತು ಗಣಿಗಳಿಂದ ಬರುವ ಬಡ್ಡಿ ಹಣವನ್ನು ಬಳಸಿ ಈ ವಿಶ್ವವಿದ್ಯಾಲಯ ನಿರ್ಮಿಸುವ ಆಲೋಚನೆಯನ್ನು ಹೊಂದಲಾಗಿದೆ‌. ಸರ್ಕಾರದ ಹಣವನ್ನು ಇದಕ್ಕೆ ಬಳಸುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ:ಚಿತ್ರದುರ್ಗ: ಎಸಿಎಫ್ ಶ್ರೀನಿವಾಸ್ ಮನೆ ಮೇಲೆ ಎಸಿಬಿ ದಾಳಿ: ನಗದು, ಚಿನ್ನಾಭರಣ ಜಪ್ತಿ

ಕಟ್ಟಡ ನಿರ್ಮಾಣ ಕಾರ್ಯಕ್ಕೆ ಮರಳು ಮತ್ತು ಜಲ್ಲಿ ಅವಶ್ಯಕವಾಗಿದೆ. ಕಾನೂನು ವ್ಯಾಪ್ತಿಯಲ್ಲಿ ಇವುಗಳ ಸಾಗಣೆಗೆ ಅನುಮತಿ ನೀಡಲಾಗುವುದು. ಗ್ರಾಮಗಳಲ್ಲಿನ ಹಳ್ಳಗಳಿಂದ ಮರಳನ್ನು ಬಂಡಿ ಮತ್ತು ಟ್ರ್ಯಾಕ್ಟರ್ ಗಳಲ್ಲಿ ಸಾಗಿಸಿದರೆ, ಆಯಾ ಗ್ರಾಮ ಪಂಚಾಯಿತಿ ಅಥವಾ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಿಗದಿ‌ ಪಡಿಸಿರುವ ತೆರಿಗೆ ಮಾತ್ರ ವಿಧಿಸಲಾಗುತ್ತದೆ. ಟಿಪ್ಪರ್ ಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮರಳು ಸಾಗಿಸಿದರೆ ದಂಡ ಮತ್ತು ರಾಜಸ್ವ ಸಂಗ್ರಹಿಸಲಾಗುವುದು ಎಂದರು.

 

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.