ಪ್ರಧಾನಿಯವರಿಗೆ ಅಪಾರ ಶಕ್ತಿ ಬೇಕಾಗಿದೆ, ಮಹಾ ಮೃತ್ಯುಂಜಯ ಜಪದಲ್ಲಿ ಭಾಗಿಯಾಗೋಣ: ನಿರಾಣಿ
Team Udayavani, Jan 6, 2022, 4:13 PM IST
ಬೆಂಗಳೂರು: ದುಷ್ಟ ಶಕ್ತಿಗಳ ನಿಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಾರ ಶಕ್ತಿ ಬೇಕಾಗಿದೆ. ಹೀಗಾಗಿ ದೇಶಾದ್ಯಂತ ಆಯೋಜಿಸಲಾಗುತ್ತಿರುವ ಮಹಾ ಮೃತ್ಯುಂಜಯ ಜಪದಲ್ಲಿ ನಾವೆಲ್ಲಾ ಭಾಗಿಯಾಗೋಣ ಎಂದು ಸಚಿವ ಮುರುಗೇಶ್ ನಿರಾಣಿ ಕರೆ ಕೊಟ್ಟಿದ್ದಾರೆ.
ಈ ಬಗ್ಗೆ ಕೂ ಮಾಡಿರುವ ಅವರು, ಕೊಲ್ಲುವವರು ಸಾವಿರ ಜನ ಇದ್ದರು, ಕಾಯುವವ ಒಬ್ಬ ಇದ್ದೆ ಇರುತ್ತಾನೆ ಎಂಬ ಮಾತಿನಂತೆ, ನಮ್ಮ ಪ್ರಧಾನಿಗಳಿಗೆ ಎಷ್ಟೇ ದುಷ್ಟಶಕ್ತಿಗಳು ಎದುರಾದರೂ, ಜನರ ಪ್ರೀತಿ ಎಂಬ ದೈವಶಕ್ತಿ ಇದ್ದೇ ಇದೆ. ಈ ದುಷ್ಟ ಶಕ್ತಿಗಳ ನಿಗ್ರಹಕ್ಕೆ ನಮ್ಮ ಪ್ರಧಾನಿಗಳಿಗೆ ಅಪಾರ ಶಕ್ತಿ ಬೇಕಾಗಿದೆ. ಹೀಗಾಗಿ ದೇಶಾದ್ಯಂತ ಆಯೋಜಿಸಲಾಗುತ್ತಿರುವ ಮಹಾ ಮೃತ್ಯುಂಜಯ ಜಪದಲ್ಲಿ ನಾವೆಲ್ಲಾ ಭಾಗಿಯಾಗೋಣ ಎಂದಿದ್ದಾರೆ.
ಇದನ್ನೂ ಓದಿ:ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ಜಾರಿ,19 ರವರೆಗೆ ವಾರಾಂತ್ಯ ಕರ್ಫ್ಯೂ ಅನುಷ್ಠಾನ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ