ನಮಗೆ ಎಲ್ಲ ಜನರ ಜೀವವೂ ಮುಖ್ಯ: ಸಿಎಂ ಬಸವರಾಜ ಬೊಮ್ಮಾಯಿ
Team Udayavani, Jul 29, 2022, 1:56 PM IST
ಬೆಂಗಳೂರು: ನಮಗೆ ಎಲ್ಲ ಜನರ ಜೀವ ಮುಖ್ಯ. ನಾವು ಎಲ್ಲರನ್ನೂ ಸರಿಸಮಾನವಾಗಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಿಂದ ಹಿಂತಿರುಗಿದ ನಂತರ ಮಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿರುವ ಬಗ್ಗೆ ವಿಷಯ ತಿಳಿದು ಮಾಹಿತಿ ಪಡೆಯಲಾಗಿದೆ. ಕಾನೂನು ಸುವ್ಯವಸ್ಥೆ ಎ.ಡಿ.ಜಿ.ಪಿ ಅವರನ್ನು ಅಲ್ಲಿಯೇ ಇದ್ದು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದರು.
ಇದನ್ನೂ ಓದಿ:2500 ಸ್ವಸಹಾಯ ಗುಂಪುಗಳ ಸಬಲೀಕರಣಕ್ಕಾಗಿ ಮಹತ್ವದ ಒಪ್ಪಂದಕ್ಕೆ ಸಹಿ
ಎಲ್ಲಾ ಮೂರು ಪ್ರಕರಣಗಳಲ್ಲಿಯೂ ಕಠಿಣ ಕ್ರಮ ವಹಿಸಲಾಗುವುದು. ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯವಿರುವ ಕ್ರಮ ವಹಿಸಲಾಗುವುದು. ಅದು ಯು.ಪಿ ಮಾದರಿ ಅಥವಾ ಕರ್ನಾಟಕ ಮಾದರಿಯಾಗಿರಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ