Karnataka ಸಮಸ್ಯೆಗಳನ್ನು ನೆನೆದು ಮಾಜಿ ಪ್ರಧಾನಿ ದೇವೇಗೌಡರು ಭಾವುಕ
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತೇನೆ
Team Udayavani, Aug 27, 2023, 9:47 PM IST
ಬೆಂಗಳೂರು: ನನಗೀಗ 91 ವರ್ಷ. ನಾಡಿನ ಜ್ವಲಂತ ಸಮಸ್ಯೆಗಳನ್ನು ನೋಡಿದಾಗ ನನ್ನ ಮನಸಿಗೆ ನೋವಾಗುತ್ತದೆ. ಸೋಮವಾರ ನಾಡಿನ ಜ್ವಲಂತ ಸಮಸ್ಯೆಗಳನ್ನ ಬಿಚ್ಚುಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್. .ಡಿ.ದೇವೇಗೌಡ ಭಾನುವಾರ ಭಾವುಕರಾಗಿದ್ದಾರೆ.
ಕನ್ನಡಿಗರ ಕನ್ನಡ ಕೂಟ,ದುಬಾಯಿ,ಯುಎಇ ಭಾನುವಾರ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುವೆ ವೇಳೆ ಕೆಲ ಕ್ಷಣ ಭಾವುಕರಾದರು.
ನನಗೆ ಈ ಇಳಿಯ ವಯಸ್ಸಿನಲ್ಲಿ ನಾಡಿನ ಸಮಸ್ಯೆಯ ಬಗ್ಗೆ ಅರಿವಿದೆ. ರಾಜ್ಯದಲ್ಲಿ ಏನೇನು ಸಮಸ್ಯೆಗಳು ಇವೆ ಎಂಬುದು ಗೊತ್ತಿದೆ. ಸೋಮವಾರ ಬೆಳಗ್ಗೆ ಅವುಗಳ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ತೆರೆದಿದುಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್