ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕೆ ಕಾಯೋಣ: ಬಿಜೆಪಿ ಬೆಳವಣಿಗೆ ಬಗ್ಗೆ ಯೋಗೇಶ್ವರ್
Team Udayavani, Jun 25, 2021, 4:29 PM IST
ಬೆಂಗಳೂರು: ನಮ್ಮ ಅಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿ ಹೇಳಿದ್ದೇವೆ. ಪರೀಕ್ಷೆ ಬರೆದಿದ್ದೇವೆ. ಫಲಿತಾಂಶಕ್ಕಾಗಿ ಕಾಯೋಣ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದೇವೆ. ವರಿಷ್ಠರು ಪರಿಹಾರ ನೀಡುವ ಭರವಸೆ ನಮಗಿದೆ. ನನ್ನ ಇಲಾಖೆಗೆ ಇರುವ ಹಣಕಾಸಿನ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ:ಮುಂದಿನ ವಾರದಿಂದ ಪ್ರವಾಸೋದ್ಯಮಕ್ಕೆ ಅವಕಾಶ: ಸಚಿವ ಯೋಗೇಶ್ವರ್
ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ ಬಗ್ಗೆ ಮಾತನಾಡಿದ ಯೋಗೇಶ್ವರ್, ಅವರ ಹೇಳಿಕೆ ಬಗ್ಗೆ ಗೊತ್ತಿಲ್ಲ. ಅವರು ನನ್ನ ವೈಯಕ್ತಿಕ ಸ್ನೇಹಿತರು. ಅವರ ಸಮಸ್ಯೆ ಏನು ಅಂತ ಕೇಳಿಲ್ಲ. ಅವರು ರಾಜಿನಾಮೆ ಕೊಡುವುದಿಲ್ಲ ಅನ್ನುವ ನಂಬಿಕೆಯಿದೆ ಎಂದರು.
ನಾವು ಹೊಂದಾಣಿಕೆ ರಾಜಕಾರಣ ಮಾಡುವುದು ಬೇಡ ಎಂದು ಹೇಳಿದ್ದೇವೆ. ಹೈಕಮಾಂಡ್ ನಮ್ಮ ಬೇಡಿಕೆ ಪರಿಗಣಿಸುವ ವಿಶ್ವಾಸ ಇದೆ ಎಂದು ಸಚಿವ ಯೋಗಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್