EXAM; ಎಸೆಸೆಲ್ಸಿ, ಪಿಯುಸಿ ಪರೀಕ್ಷಾ ವೇಳಾಪಟ್ಟಿ; ಯಾವ ದಿನ? ಯಾವ ಪರೀಕ್ಷೆ? ಇಲ್ಲಿದೆ ವಿವರ

ಎಸೆಸೆಲ್ಸಿ ಪರೀಕ್ಷೆಗೆ ಶೇ. 75 ಹಾಜರಾತಿ ಕಡ್ಡಾಯ

Team Udayavani, Feb 22, 2024, 7:05 AM IST

EXAM; ಎಸೆಸೆಲ್ಸಿ, ಪಿಯುಸಿ ಪರೀಕ್ಷಾ ವೇಳಾಪಟ್ಟಿ; ಯಾವ ದಿನ? ಯಾವ ಪರೀಕ್ಷೆ? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್‌ 1ರಿಂದ 22ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 25ರಿಂದ ಎಪ್ರಿಲ್‌ 6ರ ವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ವೇಳಾಪಟ್ಟಿ ಇಂತಿದೆ.

ಎಸೆಸೆಲ್ಸಿ
ಮಾ. 25: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌)
ಮಾ. 27: ಸಮಾಜ ವಿಜ್ಞಾನ
ಮಾ. 30: ವಿಜ್ಞಾನ, ರಾಜ್ಯಶಾಸ್ತ್ರ
ಎ. 2:ಗಣಿತ, ಸಮಾಜ ಶಾಸ್ತ್ರ
ಎ.3:ಅರ್ಥಶಾಸ್ತ್ರ
ಎ. 4: ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲೀಷ್‌, ಅರೆಬಿಕ್‌, ಪರ್ಶಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು)
ಎ. 6:ದ್ವಿತೀಯ ಭಾಷೆ (ಇಂಗ್ಲೀಷ್‌, ಕನ್ನಡ)
(ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30 ರ ವರೆಗೆ)

ದ್ವಿತೀಯ ಪಿಯುಸಿ
ಮಾ. 1: ಕನ್ನಡ, ಅರೆಬಿಕ್‌ ಪರೀಕ್ಷೆ
ಮಾ. 4: ಗಣಿತ
ಮಾ. 5: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ.6: ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋ ಮೊಬೈಲ್
ಮಾ.7: ಇತಿಹಾಸ, ಭೌತಶಾಸ್ತ್ರ
ಮಾ. 9: ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ
ಮಾ.11: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ. 13: ಇಂಗ್ಲಿಷ್‌
ಮಾ.15: ಹಿಂದೂಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ
ಮಾ. 16: ಅರ್ಥಶಾಸ್ತ್ರ
ಮಾ. 18: ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮಾ. 20: ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಮಾ.21: ಸಂಸ್ಕೃತ, ತಮಿಳು, ತೆಲುಗು, ಮಲಯಳಂ, ಮರಾಠಿ, ಉರ್ದು, ಫ್ರೆಂಚ್‌
ಮಾ. 22: ಹಿಂದಿ
(ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ)

ಎಸೆಸೆಲ್ಸಿ ಪರೀಕ್ಷೆಗೆ ಶೇ. 75 ಹಾಜರಾತಿ ಕಡ್ಡಾಯ
ಬೆಂಗಳೂರು: ಮೊದಲ ಬಾರಿಗೆ ಎಸೆಸೆಲ್ಸಿ ಪರೀಕ್ಷೆಗೆ ಅಂತರಿಕ ಅಂಕಗಳನ್ನು ನೀಡುವ ಪದ್ಧತಿ ಆರಂಭಿಸಿರುವ ಶಾಲಾ ಶಿಕ್ಷಣ ಇಲಾಖೆ, ಈಗ ಅಂತರಿಕ ಅಂಕಗಳಿಗೆ ಪೋಷಕರ ಸಹಿ ಪಡೆಯುವುದನ್ನು ಕಡ್ಡಾಯಗೊಳಿಸಿದೆ.

ಈ ವರ್ಷ ಮೊದಲ ಬಾರಿಗೆ ಮೂರು ವಾರ್ಷಿಕ ಪರೀಕ್ಷೆಯ ಜತೆಗೆ 80 ಅಂಕಗಳ ಲಿಖಿತ ಪರೀಕ್ಷೆ ಮತ್ತು 20 ಅಂಕಕ್ಕೆ ಆಂತರಿಕ ಪರೀಕ್ಷೆಯ ಪದ್ಧತಿ ಜಾರಿಗೊಳಿಸಿದೆ. ಆಂತರಿಕ ಅಂಕಗಳನ್ನು ನೀಡುವ ಅಧಿಕಾರ ಹೊಂದಿರುವ ಶಿಕ್ಷಕರು ಅದನ್ನು ದುರುಪಯೋಗ ಪಡಿಸಿಕೊಳ್ಳಬಾರದು ಎಂಬ ಕಾಳಜಿ ವಹಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆಂತರಿಕ ಅಂಕಗಳ ಮಾಹಿತಿಯನ್ನು ತನಗೆ ಸಲ್ಲಿಸುವ ಮುನ್ನ ವಿದ್ಯಾರ್ಥಿಯ ಪೋಷಕರ ಸಹಿಯನ್ನು ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ.

ಶೇ. 75 ಹಾಜರಿ ಕಡ್ಡಾಯ: ಕನಿಷ್ಠ ಶೇ.75ರ ಹಾಜರಾತಿ ಹೊಂದಿರುವ ಮಕ್ಕಳಿಗೆ ಮಾತ್ರ ಅಂತರಿಕ ಅಂಕಗಳನ್ನು ನಮೂದಿಸಲು ಅವಕಾಶ ಕಲ್ಪಿಸಲಾಗಿದೆ. ಶೇ.75 ಅಂಕಗಳನ್ನು ಹೊಂದಿಲ್ಲದಿದ್ದರೆ ಆ ವಿದ್ಯಾರ್ಥಿ 2024ರ ಎಸೆಸೆಲ್ಸಿ ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ-3 ಅನ್ನು ಬರೆಯಲು ಅನರ್ಹನಾಗಿರುತ್ತಾನೆ ಎಂದು ಮಂಡಳಿ ಸ್ಪಷ್ಟಪಡಿಸಿದೆ. ಅಂತಹ ವಿದ್ಯಾರ್ಥಿ 2024-25ರ ಸಾಲಿನಲ್ಲಿ ಶಾಲೆಗೆ ಮರು ದಾಖಲಾಗಿ ಪರೀಕ್ಷೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.