ಸದಸ್ಯತ್ವ ವಿಸ್ತರಿಸಿ, ಪಕ್ಷ ಬಲಪಡಿಸಿ: ನಳಿನ್
Team Udayavani, Sep 12, 2019, 3:00 AM IST
ಮಂಗಳೂರು: ಹಿರಿಯರ ಹೋರಾಟ ಮತ್ತು ಪರಿಶ್ರಮದ ಫಲವಾಗಿ ಬಿಜೆಪಿ ಇಂದು ಸುವರ್ಣ ಯುಗದಲ್ಲಿದೆ. ಕೇಂದ್ರ ಸರಕಾರ ಕಾಶ್ಮೀರಕ್ಕೆ ನೀಡಲಾಗಿದ್ದ 370 ವಿಧಿಯನ್ವಯ ನೀಡಲಾಗಿದ್ದ ವಿಶೇಷ ಸ್ಥಾನ-ಮಾನವನ್ನು ರದ್ದುಪಡಿಸುವ ಮೂಲಕ ನುಡಿದಂತೆ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಬುಧವಾರ ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ರಾಮಮಂದಿರ ನಿರ್ಮಾಣ ಸೇರಿದಂತೆ ಇನ್ನೂ ಕೆಲವು ಐತಿಹಾಸಿಕ ತೀರ್ಮಾನಗಳನ್ನು ಮಾಡಲು ಬಾಕಿಯಿದ್ದು, ಅವುಗಳನ್ನು ಸಾಧಿಸುವ ನಿಟ್ಟಿನಲ್ಲಿ ಸದಸ್ಯತ್ವವನ್ನು ವಿಸ್ತರಿಸಿ, ಪಕ್ಷವನ್ನು ಇನ್ನಷ್ಟು ಬಲಪಡಿಸಲು ಪದಾಧಿಕಾರಿಗಳು ಸಹಕರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್