ನಕಲಿ ‘ಬೇಡ ಜಂಗಮ ಸರ್ಟಿಫಿಕೇಟ್’ ವಿಚಾರ ತಾರಕಕ್ಕೇ: ಸಭೆಗೆ ನುಗ್ಗಲು ಯತ್ನ
Team Udayavani, Apr 27, 2022, 3:40 PM IST
ಬೆಂಗಳೂರು : ನಕಲಿ ‘ಬೇಡ ಜಂಗಮ ಸರ್ಟಿಫಿಕೇಟ್’ ವಿತರಣೆ ವಿಚಾರ ಈಗ ರಾಜ್ಯದಲ್ಲಿ ತಾರಕ್ಕೇರಿದ್ದು, ಬುಧವಾರ ಶಾಸಕರ ಭವನದಲ್ಲಿ ನಡೆಯುತ್ತಿದ್ದ ಎಸ್ ಸಿ, ಎಸ್ ಟಿ ಸಮಿತಿ ಸಭೆಗೆ ಬೇಡ ಜಂಗಮ ಸಮಿತಿ ಅಧ್ಯಕ್ಷ ಬಿ.ಡಿ.ಹಿರೇಮಠ ನುಗ್ಗಲು ಯತ್ನಿಸಿದ್ದಾರೆ.
ನಕಲಿ ಸರ್ಟಿಫಿಕೇಟ್ ಪಡೆದವರ ವಿರುದ್ಧ ವಿಧಾನಮಂಡಳ ಎಸ್ ಸಿ, ಎಸ್ ಟಿ ಸಮಿತಿ ಕ್ರಮಕ್ಕೆ ಮುಂದಾಗಿದ್ದು, ಸಮಿತಿಯ ನಿರ್ಧಾರಕ್ಕೆ ಬೇಡ ಜಂಗಮ ಅಭಿವೃದ್ಧಿ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಬಿ.ಡಿ.ಹಿರೇಮಠ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಮೇಲೆ ಕೂಗಾಡಿ, ಸಭೆಯಲ್ಲಿ ಕೋಲಾಹಲದ ವಾತಾವರಣ ನಿರ್ಮಾಣ ಮಾಡಿದರು. ಶಾಸಕರಿಗೆ ಧಮ್ಕಿ ಹಾಕಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಿ.ಡಿ.ಹಿರೇಮಠರನ್ನು ವಶಕ್ಕೆ ಪಡೆದರು.
ಬೇಡ ಜಂಗಮ ನಕಲಿ ಸರ್ಟಿಫಿಕೇಟ್ ಪಡೆದವರ ಮೇಲೆ ಕ್ರಮಕ್ಕೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅಧ್ಯಕ್ಷತೆಯ ವಿಧಾನಮಂಡಳ ಎಸ್ ಸಿ/ಎಸ್ ಟಿ ಸಮಿತಿ ಶಿಫಾರಸ್ಸು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?