Delhi ಸತ್ಯಾಗ್ರಹದಲ್ಲಿ ಭಾಗವಹಿಸಿದವರು ಡೋಂಗಿ ರೈತರು: ಕೇಂದ್ರ ಸಚಿವ ಖೂಬಾ
ಕೃಷಿಯ ಬಗ್ಗೆ ಅರಿವೇ ಇಲ್ಲದ, ದಲ್ಲಾಳಿಗಳಿದ್ದಾರೆ...
Team Udayavani, Feb 15, 2024, 8:14 PM IST
ಬೀದರ್ :ದೆಹಲಿಯಲ್ಲಿ ನಡೆಯುತ್ತಿರುವ ರೈತರ ಸತ್ಯಾಗ್ರಹಕ್ಕೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿನವರ ಕುಮ್ಮಕ್ಕು ಕಾರಣ. ಪ್ರತಿಭಟನೆಯಲ್ಲಿ ಭಾಗವಹಿಸಿದವರು ಡೋಂಗಿ ರೈತರಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ನಗರದಲ್ಲಿ ನಡೆದ ಚಿಂತನ- ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿ, ಸತ್ಯಾಗ್ರಹದಲ್ಲಿನ ರೈತರು ಅಗರ್ಭ ಶ್ರೀಮಂತರಿದ್ದು, ಕೃಷಿಯ ಬಗ್ಗೆ ಅರಿವೇ ಇಲ್ಲದ, ದಲ್ಲಾಳಿಗಳಿದ್ದಾರೆ, ಬಡ ರೈತರನ್ನು ದಾರಿ ತಪ್ಪಿಸಿ, ಅವರನ್ನು ಪ್ರಚೋದಿಸಿ, ಸರಕಾರದ ವಿರುದ್ಧ ನಿಲ್ಲುವಂತೆ ಮಾಡುತ್ತಿದ್ದಾರೆ ಆರೋಪಿಸಿದರು.
ನಮ್ಮ ರೈತರು ಟ್ರ್ಯಾಕ್ಟರ್ ಅನ್ನು ಅವಲಂಬಿಸಿದರೆ, ದೆಹಲಿ ರೈತ ಮುಖಂಡರ ಬಳಿ ಆಡಿ, ಬೆಂಜ್ ಕಾರುಗಳಿವೆ, ನಮ್ಮವರು ರೊಟ್ಟಿ ತಿಂದರೆ, ಅವರುಗಳು ಪಿಜಾ, ಬರ್ಗರ್ ತಿನ್ನುವ ರೈತರಿದ್ದಾರೆ, ಇಂತಹ ಡೋಂಗಿ ರೈತರುಗಳಿಗೆ ನಂಬಬೇಡಿ ಎಂದರು.
ಸಭೆಯಲ್ಲಿ ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ನೀಡಿದ ಕೊಡುಗೆಗಳ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು