ಹಾವೇರಿ: ಸಾಲಬಾಧೆಯಿಂದ ಮಗನೊಂದಿಗೆ ಸಾವಿಗೆ ಶರಣಾದ ರೈತ !
Team Udayavani, May 13, 2018, 5:10 PM IST
ಹಾವೇರಿ: ರಾಜ್ಯದಲ್ಲಿ ಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಎದುರುನೋಡುತ್ತಿರುವ ವೇಳೆಯಲ್ಲೇ ಸಾಲಬಾಧೆ ತಾಳಲಾರದೆ ರೈತನೊಬ್ಬ ಮಗನೊಂದಿಗೆ ಆತ್ಮಹತ್ಯೆಗೆ ಶರಣಾದ ದಾರಣ ಘಟನೆ ಭಾನುವಾರ ನಡೆದಿದೆ.
ಹಾವೇರಿ ಶಂಕರಿಪುರದಲ್ಲಿ ಮಂಜಪ್ಪ ಕಲ್ಲಮ್ಮನವರ (40 ) ಎಂಬ ರೈತ 6 ವರ್ಷದ ಮಗ ನೊಂದಿಗೆ ಹೊಲದಲ್ಲಿದ್ದ ಕೃಷಿ ಹೊಂಡಕ್ಕೆ ಹಾರಿ ಸಾವಿಗೆ ಶರಣಾಗಿದ್ದಾರೆ.
ಮಂಜಪ್ಪ 25 ಎಕರೆ ಜಮೀನು ಹೊಂದಿದ್ದು ಖಾಸಗಿ ಹಾಗೂ ಬ್ಯಾಂಕ್ಗಳಲ್ಲಿ 20 ಲಕ್ಷ ರೂಪಾಯಿ ಸಾಲ ಹೊಂದಿದ್ದರು ಎಂದು ತಿಳಿದು ಬಂದಿದೆ.
ಮಂಜಪ್ಪಗೆ ಮೃತ ಪುತ್ರ ಮತ್ತು ಇನ್ನಿಬ್ಬರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.
ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ