ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್ : ರಾಕೇಶ್ ಟಿಕಾಯತ್ ಭಾಗಿ
ಮಹಾಪಂಚಾಯತ್ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಪ್ರಾರಂಭವಾಗಿದ್ದು, ವೇದಿಕೆಗೆ ಭಾರತೀಯ ಕಿಸಾನ್ ಯೂನಿಯನ್ ನಾಯಕರು ಆಗಮಿಸಿದ್ದಾರೆ
Team Udayavani, Mar 20, 2021, 6:02 PM IST
ಶಿವಮೊಗ್ಗ : ದಕ್ಷಿಣ ಭಾರತದ ರೈತರ ಮೊದಲ ಮಹಾಪಂಚಾಯತ್ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಪ್ರಾರಂಭವಾಗಿದ್ದು, ವೇದಿಕೆಗೆ ಭಾರತೀಯ ಕಿಸಾನ್ ಯೂನಿಯನ್ ನಾಯಕರು ಆಗಮಿಸಿದ್ದಾರೆ.
ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್, ಯುದ್ವೀರ್ ಸಿಂಗ್ ಉಪಸ್ಥಿತಿಯಲ್ಲಿ ಪಂಚಾಯತ್ ಪ್ರಾರಂಭವಾಗಿದೆ.
ರಾಜ್ಯದ ರೈತ ಮುಖಂಡರುಗಳಾದ ಕಡಿದಾಳ್ ಶಾಮಣ್ಣ, ಕೋಡಿಹಳ್ಳಿ ಚಂದ್ರಶೇಖರ್, ಕೆ.ಟಿ.ಗಂಗಾಧರ್, ಹೆಚ್.ಆರ್.ಬಸವರಾಜಪ್ಪ ಇದೇ ಮಹಾ ಪಚಾಯತ್ ನಲ್ಲಿ ಭಾಗಿಯಾಗಿದ್ದರು. ಮಹಾ ಪಂಚಾಯತ್ ಆರಂಭದಲ್ಲಿ ಈವರೆಗಿನ ಹೋರಾಟದಲ್ಲಿ ಮೃತರಾದ ರೈತರಿಗೆ ಸಂತಾಪ ಸಲ್ಲಿಸಲಾಯಿತು.
ಇನ್ನು ಭತ್ತದ ಕಸೂತಿ ತೋರಣ ಅನಾವರಣದ ಮೂಲಕ ಮಹಾಪಂಚಾಯತ್ ಗೆ ಚಾಲನೆ ನೀಡಿದ್ದು, ರೈತಗೀತೆಗೆ ಹಸಿರು ಶಾಲು ತಿರುಗಿಸುವ ಮೂಲಕ ರೈತ ಹೋರಾಟದ ಕಿಚ್ಚನ್ನು ಹೆಚ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ