ಸಂಗೀತಾ ಮೊಬೈಲ್ಸ್‌ನಲ್ಲಿ ಹಬ್ಬದ ಕೊಡುಗೆ ಮಾರಾಟ


Team Udayavani, Oct 2, 2019, 3:03 AM IST

sangeeta

ಬೆಂಗಳೂರು: ಮೊಬೈಲ್‌ ಫೋನ್‌ ರಿಟೇಲ್‌ ಮಾರಾಟ ಕ್ಷೇತ್ರದ ಸಂಗೀತಾ ಮೊಬೈಲ್ಸ್‌ ಪ್ರೈ. ಲಿ.,ದೇಶಾದ್ಯಂತ ತನ್ನ ಸಂಗೀತಾ ಮಳಿಗೆಗಳಲ್ಲಿ ಹಬ್ಬದ ದಿನಗಳ ಪ್ರಯುಕ್ತ ಆಕರ್ಷಕ ಕೊಡುಗೆ ಗಳು, ರಿಯಾಯಿತಿ ಮತ್ತು ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳ ಮಾರಾಟವನ್ನು ಹಮ್ಮಿಕೊಂಡಿದೆ.

ವಿವಿಧ ವಿಭಾಗಗಳಲ್ಲಿ ಅನೇಕ ಬ್ರ್ಯಾಂಡ್‌ಗಳ ಫೋನ್‌ಗಳನ್ನು ಹೊಂದಿರುವ ಸಂಗೀತಾ ಶೋರೂಂಗಳಲ್ಲಿ ಗ್ರಾಹಕರಿಗೆ ಆಕರ್ಷಣೀಯ ಕೊಡುಗೆಗಳನ್ನು ನೀಡಲಾಗುತ್ತಿದೆ. ಆನ್‌ಲೈನ್‌ ಅಥವಾ ಆಫ್‌ಲೈನ್‌ನಲ್ಲಿ ಸ್ಮಾರ್ಟ್‌ಫೋನ್‌ ಕೊಳ್ಳುವ ಎಲ್ಲ ಗ್ರಾಹಕರಿಗೂ ಈ ಯೋಜನೆ ಅನ್ವಯವಾಗುತ್ತದೆ. ಹಬ್ಬದ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಪ್ರಿಯರಲ್ಲಿ ಮತ್ತಷ್ಟು ಸಂತೋಷ, ಸಂಭ್ರಮ ತರುವ ಉದ್ದೇಶ ಸಂಗೀತಾ ಮೊಬೈಲ್ಸ್‌ ಹೊಂದಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸುಭಾಷ್‌ ಚಂದ್ರ ತಿಳಿಸಿದ್ದಾರೆ.

ಕೊಡುಗೆಗಳು: ಸಂಗೀತಾದಲ್ಲಿ ಪ್ರತಿಯೊಂದು ಸ್ಮಾರ್ಟ್‌ಫೋನ್‌ ಕೊಳ್ಳುವ ಗ್ರಾಹಕನ ಅಂತಿಮ ಇಎಂಐ ಉಚಿತ, ಜಿಯೋ ಸಿಮ್‌ ಕಾರ್ಡ್‌ ಫ್ರೀ ಹಾಗೂ 8,400 ರೂ.ಮೌಲ್ಯದ ಬಂಪರ್‌ ಕೊಡುಗೆಗಳು. ಈಸಿಮೈಟ್ರಿಪ್‌ನಿಂದ ಬಸ್‌, ವಿಮಾನ ಟಿಕೆಟ್‌ ಅಥವಾ ಹೋಟೆಲ್‌ ಸ್ಟೇ ಮೇಲೆ 2,650 ರೂ.ಕೊಡುಗೆ. ನಂತರದ ಖರೀದಿ ಮೇಲೆ 3,000 ರೂ. ರಿಯಾಯಿತಿ ಹಾಗೂ ಜತೆಯಲ್ಲಿ 2,750 ರೂ.ಮೌಲ್ಯದ ಇತರ ಪ್ರಯೋಜನಗಳಿರುತ್ತವೆ.

ಇಷ್ಟೇ ಅಲ್ಲದೆ, ಮತ್ತಷ್ಟು ಸಂಗೀತಾ ಕೊಡುಗೆಗಳಲ್ಲಿ 6 ತಿಂಗಳಲ್ಲಿ ಮೊಬೈಲ್‌ ಸ್ಕ್ರೀನ್‌ ಬದಲಾವಣೆ, 12 ತಿಂಗಳ ಭರವಸೆಯ ಮರು ಖರೀದಿ, 30 ದಿನಗಳ ಬೆಲೆ ಕುಸಿತ ರಕ್ಷಣೆ ನೀಡಲಾಗುತ್ತದೆ. ಈ ಎಲ್ಲ ಅದ್ಭುತ ಕೊಡುಗೆಗಳೊಂದಿಗೆ 9 ರಾಜ್ಯಗಳಲ್ಲಿ 600 ಶೋ ರೂಂಗಳ 6 ಕೋಟಿ ಗ್ರಾಹಕರು ಸಂಗೀತಾದಲ್ಲಿ ಹಬ್ಬವನ್ನು ಆಚರಿಸಿಕೊಳ್ಳಲೆಂದು ಆಶಿಸುತ್ತೇನೆ ಎಂದ‌ರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.