ಸಂವಿಧಾನ ಬದಲಿಸುವವರ ವಿರುದ್ಧ ಹೋರಾಡಿ: ಶ್ರೀಗಳು


Team Udayavani, Jan 1, 2018, 11:07 AM IST

01-15.jpg

ಬೆಂಗಳೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಪರಿಶ್ರಮದಿಂದ ರಚನೆಯಾಗಿರುವ ವಿಶ್ವದ ಶ್ರೇಷ್ಠ ಸಂವಿಧಾನವನ್ನು ಬದಲಿಸಲು ಕೆಲವರು ಮುಂದಾಗಿದ್ದು, ಅಂಥವರ ವಿರುದ್ಧ ಸಂಘ ಟಿತ ಹೋರಾಟ ನಡೆಸುವ ಅಗತ್ಯವಿದೆ ಎಂದು ಚನ್ನಬಸವೇಶ್ವರ ಪೀಠದ ಚಿನ್ಮಯ ಜ್ಞಾನಿ ಶ್ರೀ ಚನ್ನಬಸವಾನಂದ ಸ್ವಾಮೀಜಿ ಹೇಳಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಡಾ.ಬಿ.ಆರ್‌.ಅಂಬೇಡ್ಕರ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ
ನಿರ್ಮಿಸಿರುವ 24 ಅಡಿ ಏಕಶಿಲಾ ಕೋರೆ ಗಾಂವ್‌ ವಿಜಯಸ್ತಂಭ ಲೋಕಾರ್ಪಣೆ ಹಾಗೂ 200ನೇ ವರ್ಷದ ವಿಜಯೋತ್ಸವ ಉದ್ಘಾಟಿಸಿ ಶ್ರೀಗಳು ಮಾತನಾಡಿದರು. “12ನೇ ಶತಮಾನದಲ್ಲಿ ಬಸವಣ್ಣ ವರ್ಣಾಶ್ರಮ ಪದ್ಧತಿಗೆ ಅಂತ್ಯ ಹಾಡಲು ಕಲ್ಯಾಣದ ಕ್ರಾಂತಿ ಮಾಡಿದ್ದಾರೆ. ಇಂತಹ ಕ್ರಾಂತಿ ಕುರಿತು ಮೇಲ್ವರ್ಗದ ಸಾಹಿತಿಗಳು ಯಾವುದೇ ಪುಸ್ತಕದಲ್ಲಿ ಉಲ್ಲೇಖೀಸಿಲ್ಲ. ಅವ ರಿಗೆ ಸಮಾನತೆ ಬೇಕಾಗಿಲ್ಲ, ಶೋಷಣೆ ಬೇಕಾ ಗಿದೆ,’ ಎಂದು ಬೇಸರ ವ್ಯಕ್ತಪಡಿಸಿದರು. 

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಬಗ್ಗೆಯೂ ಮಾತನಾಡಿದ ಶ್ರೀಗಳು, “12ನೇ ಶತಮಾನದಲ್ಲಿ ಲಿಂಗಾಯತರೂ ದಲಿತರಾಗಿದ್ದರು. ಬಸವಣ್ಣನವರ ಅನುಯಾಯಿಗಳಾಗಿ ನಂತರ ಲಿಂಗಾಯತರಾಗಿ ಪರಿವರ್ತನೆಗೊಂಡರು. ಆದರೆ, ಈಗ ಪ್ರತ್ಯೇಕ
ಧರ್ಮಕ್ಕೆ ಹೋರಾಡುತ್ತಿದ್ದಾರೆ,’ ಎಂದರು. ಕೋರೆಗಾಂವ್‌ ಯುದ್ಧದ ರೀತಿಯ ಐತಿ  ಹಾಸಿಕ ಘಟನೆಗಳು ಇತಿಹಾಸದ ಪುಟಗಳಲ್ಲಿ ದಾಖಲೆಯಾಗದೆ ಉಳಿದಿರುವುದು ವಿಷಾದದ ಸಂಗತಿ. ದಲಿತರು ಹಾಗೂ ಹಿಂದುಳಿದವರು ಮಾಡಿರುವ ಹೋರಾಟದ ಘಟನೆಗಳನ್ನು ಬ್ರಾಹ್ಮಣ ಕವಿಗಳು ಕಡೆಗಣಿಸಿದ್ದಾರೆ.

ಸಂವಿಧಾನವನ್ನೇ ಬದಲಾವಣೆ ಮಾಡುವಬಾಜೀರಾಯರು ನಮ್ಮ ದೇಶದಲ್ಲಿ ಹೆಚ್ಚಾಗಿದ್ದಾರೆ. ಇಂಥವರ ವಿರುದ್ಧ ಹೋರಾಡುವ ಸೈನ್ಯ ಸಿದ್ಧಪಡಿಸಬೇಕಿದೆ.ಮನು ವಾದಿಗಳು ತಮ್ಮದೇ ಸಿದ್ಧಾಂತಗಳನ್ನು ಹೊಂದುವ ಮೂಲಕ ಸಮಾಜದಲ್ಲಿ  ಸಂಘರ್ಷ ಉಂಟು ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್‌.ಬಸವರಾಜು, ಕವಿ ಡಾ.ಸಿದ್ದಲಿಂಗಯ್ಯ ಮಾತನಾಡಿದರು. ಬೆಂವಿವಿ ಕುಲಸಚಿವ ಪ್ರೊ.ಬಿ.ಕೆ.ರವಿ, ವಿಚಾರವಾದಿ ಪ್ರೊ.ಬೋರಲಿಂಗಯ್ಯ, ಅಧ್ಯಯನ ಕೇಂದ್ರದ
ನಿರ್ದೇಶಕ, ಪ್ರೊ.ಸಿ.ಸೋಮಶೇಖರ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.