ಸಚಿವ ಸುಧಾಕರ್ ಮನೆಮುಂದೆ ರಸ್ತೆಯಲ್ಲೇ ಗನ್ ಮ್ಯಾನ್- ಡ್ರೈವರ್ ಹೊಡೆದಾಟ!
Team Udayavani, Mar 19, 2021, 12:11 PM IST
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರ ಮನೆಮುಂದೆ ಗನ್ ಮ್ಯಾನ್ ಮತ್ತು ಕಾರು ಚಾಲಕ ಹೊಡೆದಾಡಿಕೊಂಡ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಸುಧಾಕರ್ ಅವರ ಸದಾಶಿವ ನಗರದ ಮನೆಮುಂದೆ ಈ ಘಟನೆ ನಡೆದಿದೆ. ಸುಧಾಕರ್ ಅವರ ಗನ್ ಮ್ಯಾನ್ ತಿಮ್ಮಯ್ಯ ಅವರು ಚಾಲಕ ಸೋಮಶೇಖರ್ ಗೆ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ:ಆರೆಸ್ಸೆಸ್ ನ ಉನ್ನತ ಮಟ್ಟದ ಸಭೆ ಆರಂಭ: ಮೋಹನ್ ಭಾಗವತ್, ಭೈಯಾಜೀ ಜೋಶಿಯವರಿಂದ ಉದ್ಘಾಟನೆ
ಗನ್ ಮ್ಯಾನ್ ಮತ್ತು ಚಾಲಕ ರಸ್ತೆಯಲ್ಲಿ ಹೊರಳಾಡಿಕೊಂಡು ಗಲಾಟೆ ಮಾಡುತ್ತಿದ್ದರೆ, ಸ್ಥಳದಲ್ಲಿದ್ದ ಪೊಲೀಸರು ಹರಸಾಹಸ ಪಡಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ