ಹೊಡೆದಾಟ,ಸರಕಾರದಿಂದಲೇ ತನಿಖೆಯಾಗಲಿ’: ಕೆ.ಎಸ್. ಈಶ್ವರಪ್ಪ
Team Udayavani, Jan 24, 2019, 1:33 AM IST
ಶಿವಮೊಗ್ಗ: ರೆಸಾರ್ಟ್ನಲ್ಲಿ ಶಾಸಕರ ಹೊಡೆದಾಟ, ರಾಜ್ಯದಲ್ಲಿ ಶೋಕಾಚರಣೆ ವೇಳೆ ಸಚಿವ ಪ್ರಿಯಾಂಕ್ ಖರ್ಗೆಯವರು ಕಾರ್ಯಕ್ರಮ ವೊಂದರಲ್ಲಿ ಪಾಲ್ಗೊಂಡಿದ್ದು, ಇವೆಲ್ಲ ಕಾಂಗ್ರೆಸ್ ಸಂಸ್ಕೃತಿಗೆ ಸಾಕ್ಷಿ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಟೀಕಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲ್ಟನ್ ರೆಸಾರ್ಟ್ನಲ್ಲಿ ನಡೆದ ಶಾಸಕರ ಗಲಾಟೆ ಪ್ರಕರಣದ ತನಿಖೆಯನ್ನು ಸರ್ಕಾರವೇ ಮಾಡಬೇಕು. ಈ ಬಗ್ಗೆ ಕಾಂಗ್ರೆಸ್ ಪಕ್ಷದವರೇ ತನಿಖೆ ಮಾಡಿದ್ರೆ ಏನಾಗು ತ್ತದೆ? ಬರೀ ಎಫ್ಐಆರ್ ಹಾಕಿದ್ರೆ ಏನೂ ಪ್ರಯೋಜನವಿಲ್ಲ. ಕೊಲೆ ಮಾಡೋಕೆ ಏನೇನು ಮಾಡಬಹುದೋ ಅಷ್ಟನ್ನೂ ಮಾಡಿದ್ದಾರೆ. ಆದರೆ ಕೊಲೆ ಮಾಡಿಲ್ಲ ಅಷ್ಟೆ. ಶಾಸಕ ಆನಂದ್ ಸಿಂಗ್ ಇನ್ನೂ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಆಸ್ಪತ್ರೆ ಯಿಂದ ಹೊರ ಬರೋಕೆ ಹೆದರುತ್ತಿದ್ದಾರೆ. ಕಾಂಗ್ರೆಸ್ನವರಿಗೆ ನಾಚಿಕೆಯಾಗಬೇಕು. ಸಾಧ್ಯವಾದರೆ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣದ ತನಿಖೆ ಮಾತ್ರ ಸರಕಾರದಿಂದಲೇ ನಡೆಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ