ಹರ್ಷ ಪ್ರಕರಣ: 11 ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು
Team Udayavani, Jul 9, 2022, 6:20 AM IST
ಬೆಂಗಳೂರು: ಶಿವಮೊಗ್ಗದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನೊಳಗೆ ವೀಡಿಯೋ ಕಾಲ್ ಮೂಲಕ ಮನೆಯವರೊಂದಿಗೆ ಮಾತ ನಾಡಿರುವ ಪ್ರಕರಣಕ್ಕೆ ಸಂಬಂಧಿಸಿ 11 ಮಂದಿ ಆರೋಪಿಗಳ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಚಾರಣಾದೀನ ಕೈದಿ ನಿಹಾರ್ನಿಂದ ಮತ್ತೂಬ್ಬ ಕೈದಿ ಮಗುªಬ್ ಮೊಬೈಲ್ ಪಡೆದುಕೊಂಡಿದ್ದ. ಹರ್ಷನ ಕೊಲೆ ಕೇಸ್ನಲ್ಲಿ ಬಂಧಿತರಾದ ಆರೋಪಿಗಳು ಇದನ್ನು ಗಮನಿಸಿ, ಕುಟುಂಬಸ್ಥರ ಜತೆ ಮಾತನಾಡಲು ಮೊಬೈಲ್ ಕೊಡುವಂತೆ ಕೇಳಿಕೊಂಡಿದ್ದರು.
ಮುಗ್ದುಮ್ ಅವರಿಗೆ ಮೊಬೈಲ್ ನೀಡಿದ್ದ. ಅನಂತರ ಆರೋಪಿಗಳು ಮನೆಯವರಿಗೆ ಕರೆ ಮಾಡಿ ಮಾತನಾಡಿದ್ದರು.
ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ನಿಹಾರ್ ಮತ್ತು ಮಗ್ದುಬ್ ಎಂಬವರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ಕೈದಿಗಳಿಗೆ ಮೊಬೈಲ್ ಸಿಕ್ಕಿರುವುದರಲ್ಲಿ ಸಿಬಂದಿ ಪಾತ್ರವಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ