ಬಿಡದಿ ಫಿಲಂ ಸಿಟಿಯಲ್ಲಿ ಬೆಂಕಿ ಅನಾಹುತ; ಜೀವ ಹಾನಿ ಇಲ್ಲ
Team Udayavani, Feb 22, 2018, 3:11 PM IST
ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಇನ್ನೋವೇಟàವ್ ಫಿಲಂ ಸಿಟಿಯಲ್ಲಿ ಇಂದು ಗುರುವಾರ ನಸುಕಿನ ವೇಳೆ ಭಾರೀ ಅಗ್ನಿ ಅನಾಹುತ ಸಂಭವಿಸಿತು. ಆದರೆ ಯಾವುದೇ ಜೀವಹಾನಿ ಆದ ವರದಿಗಳಿಲ್ಲ.
ನಸುಕಿನ ಸುಮಾರು 3 ಗಂಟೆಯ ವೇಳೆಗೆ ಭಾರೀ ದೊಡ್ಡ ಬೆಂಕಿ ಕಾಣಿಸಿಕೊಂಡಿತು. ಪರಿಣಾಮವಾಗಿ ಫಿಲಂ ಸಿಟಿಯ ಮ್ಯೂಸಿಯಂ ಬೆಂಕಿಯಲ್ಲಿ ಸುಟ್ಟು ಭಸ್ಮವಾಯಿತು. ಈ ಬೆಂಕಿ ಕನ್ನಡ ಬಿಗ್ ಬಾಸ್ ಸೆಟ್ಟನ್ನೂ ತಲುಪಿತು.
ಬೆಂಕಿ ಅನಾಹುತ ಸುದ್ದಿ ಕೇಳಿ ಧಾವಿಸಿ ಬಂದ ಏಳು ಅಗ್ನಿ ಶಾಮಕಗಳು ಬೆಂಕಿ ನಂದಿಸುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೊಂಡವು.
ಬೆಂಕಿ ಹೊತ್ತಿಕೊಂಡದ್ದನ್ನು ಅನುಸರಿಸಿ ಪಿಲಂ ಸಿಟಿಯ ಅಧಿಕಾರಿಗಳು ಮಾಧ್ಯಮದವರಿಗೆ ಮತ್ತು ಸಂದರ್ಶಕರಿಗೆ ಪ್ರವೇಶ ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ