ಸೇನಾ ಹೆಲಿಕಾಪ್ಟರ್ನಿಂದ ಐವರ ರಕ್ಷಣೆ
Team Udayavani, Aug 12, 2019, 3:00 AM IST
ನಾರಾಯಣಪುರ: ಗೆದ್ದಲಮರಿ ಗ್ರಾಮದ ಬಳಿಯ ಕೃಷ್ಣಾ ನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಹಳ್ಳೆಪ್ಪ ಯರಿಕ್ಯಾಳ, ಹನುಮಂತಿ, ಮಾನಮ್ಮ, ಶಿವರಾಜ, ಆದಪ್ಪ ಎಂಬುವರನ್ನು ಭಾನುವಾರ ಸೇನಾ ಹೆಲಿಕಾ ಪ್ಟರ್ ಮೂಲಕ ರಕ್ಷಿಸಲಾಯಿತು.
ಶಾಸಕ ರಾಜುಗೌಡ ಅವರು, ನಡುಗಡ್ಡೆಯಲ್ಲಿ ಸಿಲುಕಿದ್ದವರ ಬಗ್ಗೆ ಸಿಎಂಗೆ, ಜಿಲ್ಲಾ ಧಿಕಾರಿಗೆ ಹಾಗೂ ವಿಪತ್ತು ನಿರ್ವಹಣ ಘಟಕದ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದರಿಂದ, ಸೇನಾ ಹೆಲಿಕಾಪ್ಟರ್ ಬೆಳಗಾವಿಯಿಂದ ಆಗಮಿಸಿ, ನಡುಗಡ್ಡೆಯಲ್ಲಿ ಸಿಲುಕಿರುವ ಐವರನ್ನು ರಕ್ಷಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…