ಕೃಷ್ಣಾದಲ್ಲಿ ಸಮಸ್ಯೆ ಆಲಿಸಿದ ಸಿಎಂ ;ಕೊಡಗಿಗೆ ನೆರವಿನ ಮಹಾಪೂರ
Team Udayavani, Aug 21, 2018, 11:36 AM IST
ಬೆಂಗಳೂರು : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಕೊಡಗು ಪ್ರವಾಹ ಸಂತ್ರಸ್ತ್ರರ ಸಮಸ್ಯೆಗಳನ್ನು ಆಲಿಸಿದರು.
ನಿತ್ಯವೂ ಆಗಮಿಸುವ ಸಮಯಕ್ಕಿಂತ ಮುಂಚಿತವಾಗಿ ಆಗಮಿಸಿರುವ ಸಿಎಂ ಸಂತ್ರಸ್ತ್ರರೊಂದಿಗೆ ಚರ್ಚೆ ನಡೆಸಿದರು.
ಹಲವು ಸಂತ್ರಸ್ತ್ರರು ತಮ್ಮ ನೋವನ್ನು ಸಿಎಂ ಬಳಿ ಹೇಳಿಕೊಳ್ಳುತ್ತಿದ್ದಾರೆ. ಅಧಿಕಾರಿಗಳಿಗೆ ಎಲ್ಲಾ ರೀತಿಯ ನೆರವು ನೀಡಲು ಸ್ಥಳದಲ್ಲೇ ಸಿಎಂ ಸೂಚನೆ ನೀಡಿದರು.
ಸಿಎಂ ಪರಿಹಾರ ನಿಧಿಗೆ ಖ್ಯಾತ ನಟರು, ರಾಜಕಾರಣಿಗಳು ಸೇರಿದಂತೆ ಹಲವರು ಹಣಕಾಸಿನ ನೆರವು ನೀಡುತ್ತಿದ್ದಾರೆ.
ಹಿರಿಯ ವ್ಯಕ್ತಿಯಿಂದ 3 ತಿಂಗಳ ಪಿಂಚಣಿ
ಸಭೆ ವೇಳೆ ಆಗಮಿಸಿದ ಹಿರಿಯ ವ್ಯಕ್ತಿ ವೆಂಕಟರಾಮ್ ಅವರು ಸಿಎಂ ಅವರನ್ನು ಭೇಟಿ ಮಾಡಿ ಇಳಿಗಾಲದ ಪಿಂಚಣಿಯನ್ನೇ ದಾನವಾಗಿ ನೀಡಿದರು. 3 ತಿಂಗಳ ಪಿಂಚಣಿ ಹಣವನ್ನು ಪರಿಹಾರ ನಿಧಿಗೆ ಚೆಕ್ ರೂಪದಲ್ಲಿ ನೀಡಿದರು.
ಸಚಿವ ಕೆ.ಜೆ. ಜಾರ್ಜ್ ಅವರು MISL ವತಿಯಿಂದ ಹಾಗೂ MCA ಯಿಂದ ತಲಾ ಒಂದು ಕೋಟಿ ರೂಪಾಯಿ ಹಣವನ್ನು ನೆರೆ ಸಂತ್ರಸ್ತ್ರರ ಪರಿಹಾರ ನಿಧಿಗೆ ನೀಡಿದರು
ಸಿಎಂ ಎಚ್ಡಿಕೆ ಅವರು ನಾಡಿನ ಜನತೆ ಕೊಡುಗೆ ನೀಡಲು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ