ಕೋವಿಡ್ ನಿಯಂತ್ರಣಕ್ಕೆ SMS ಕ್ರಮ ಅನುಸರಿಸಿ : ಸುರೇಶ್ ಕುಮಾರ್
Team Udayavani, Apr 17, 2021, 6:25 PM IST
ಚಿಕ್ಕಮಗಳೂರು : 1 ರಿಂದ 9 ನೇ ತರಗತಿ ಪರೀಕ್ಷೆ ವಿಚಾರವಾಗಿ ಮಾತನಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ, ಸಂಬಂಧಪಟ್ಟವರನ್ನು ಕರೆದು ಚರ್ಚಿಸಿದ್ದೇವೆ. ಪರೀಕ್ಷೆ ಬಗ್ಗೆ ಅವರೆಲ್ಲರ ಅಭಿಪ್ರಾಯವನ್ನು ಸ್ವೀಕರಿಸಿದ್ದೇವೆ, ಇನ್ನೇರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಂಡು ತೀರ್ಮಾನ ಪ್ರಕಟಿಸಲಿದ್ದೇವೆ ಎಂದರು.
ಕಾಫಿನಾಡಿಗೆ ಭೇಟಿ ಕೊಟ್ಟಿರುವ ಸುರೇಶ್ ಕುಮಾರ್, ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ 10 ನೇ ತರಗತಿ ಮಕ್ಕಳಿಗೆ ಪ್ರಶ್ನಾಕೋಟಿಯನ್ನು ಬಿಡುಗಡೆ ಮಾಡಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಪ್ರಶ್ನಾಕೋಟಿ ಬಿಡುಗಡೆ ಮಾಡಲಾಗಿದೆ.
ಇದೇ ವೇಳೆ ಕೋವಿಡ್ ಮುಂಜಾಗ್ರತೆ ಬಗ್ಗೆ ಮಾತನಾಡಿರುವ ಅವರು, SMS ಕ್ರಮವನ್ನು ಸಾರ್ವಜನಿಕರು ಅನುಸರಿಸಿದ್ರೆ ಲಾಕ್ಡೌನ್ ಅವಶ್ಯಕತೆ ಇಲ್ಲ, S ಸ್ಯಾನಿಟೇಷನ್, M ಮಾಸ್ಕ್, S ಸೋಶಿಯಲ್ ಡಿಸ್ಟೆನ್ಸ್ ಅನುಸರಿಸಿ. ನಮಗೆ ಕೋವಿಡ್ ಬರೋದಿಲ್ಲ ಅಂತ ಜನರು ಓಡಾಡುತ್ತಿದ್ದಾರೆ. ಯಾವುದೋ ಒಂದು ಸಾವು ನಮಗೆ ಸಂಖ್ಯೆ ಆಗಬಾರದು ಆ ಮನೆಯ ದುಃಖ ನಮಗೆ ಅರ್ಥವಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
MUST WATCH
ಹೊಸ ಸೇರ್ಪಡೆ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ