ಚಂಡಮಾರುತ ಸಂತ್ರಸ್ತರಿಗೆ ಸಿದ್ಧ ಆಹಾರ ಪೂರೈಕೆ
Team Udayavani, May 6, 2019, 3:03 AM IST
ಮೈಸೂರು: ಫೋನಿ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಸಂತ್ರಸ್ತರಾಗಿರುವವರಿಗೆ ಮೈಸೂರಿನ ಕೇಂದ್ರಿಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್ಟಿಆರ್ಐ)ದಿಂದ ಸಿದ್ಧ ಆಹಾರ ಪೂರೈಸಲಾಗುತ್ತಿದೆ.
ಮೊದಲ ಹಂತದಲ್ಲಿ 5 ಟನ್ಗಳಷ್ಟು ಆಹಾರವನ್ನು ಸೋಮವಾರ ವಿಮಾನದ ಮೂಲಕ ಕಳುಹಿಸಲಾಗುತ್ತಿದೆ. ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶದಲ್ಲಿ ಚಂಡಮಾರುತದಿಂದ ಸಂತ್ರಸ್ತರಾಗಿರುವ ಸುಮಾರು 1 ಲಕ್ಷ ಜನರಿಗೆ ಈ ಆಹಾರ ಪೂರೈಸಲಾಗುತ್ತಿದೆ.
ಅವಲಕ್ಕಿ (ಇಂಮ್ಲಿà ಪೋಹ), ಉಪ್ಪಿಟ್ಟು (ರೆಡಿ ಟು ಇಟ್), ಉಪ್ಪಿಟ್ಟು (ರೆಡಿ ಟು ಕುಕ್), ಚಪಾತಿ, ಟೊಮೆಟೋ ಚಟ್ನಿ, ಹೈ ಪ್ರೋಟಿನ್ ರಸ್ಕ್ ಮತ್ತು ಬಿಸ್ಕತ್ಗಳನ್ನು ಪೂರೈಸಲಾಗುವುದು.
ಜತೆಗೆ, ಕೇರಳದ ವೈನಾಡಿನಲ್ಲಿ ಸಂಸ್ಥೆಯ ತಂತ್ರಜ್ಞಾನದಲ್ಲಿ ಚಪಾತಿ ತಯಾರಿಕೆ ನಡೆಯುತ್ತಿದ್ದು, 20 ಸಾವಿರ ಚಪಾತಿಗಳನ್ನು ಪೂರೈಸಲಾಗುತ್ತಿದೆ ಎಂದು ಸಿಎಫ್ಟಿಆರ್ಐ ನಿರ್ದೇಶಕ ಡಾ.ಕೆ.ಎಸ್.ಎಂ.ಎಸ್.ರಾಘವ ರಾವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು