Forest Department ಕರ್ಮಕಾಂಡ; ತನಿಖೆ ಮಾಡುವ ದಮ್ಮು, ತಾಕತ್ತು ಇದೆಯೇ?

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಎಚ್‌.ಡಿ.ಕುಮಾರಸ್ವಾಮಿ ಸವಾಲು

Team Udayavani, Jan 9, 2024, 12:23 AM IST

Forest Department ಕರ್ಮಕಾಂಡ; ತನಿಖೆ ಮಾಡುವ ದಮ್ಮು, ತಾಕತ್ತು ಇದೆಯೇ?

ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಮಾಹಿತಿ ಹಾಗೂ ದಾಖಲೆ ಕೊಡುತ್ತೇನೆ. ತನಿಖೆ ಮಾಡುವ ದಮ್ಮು, ತಾಕತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಇದೆಯಾ ಎಂದು ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ತರೀಕೆರೆಯಲ್ಲಿ ಅರಣ್ಯದಲ್ಲಿ ಮರಗಳನ್ನು ಕಡಿದ ಪ್ರಕರಣದಲ್ಲಿ ನಿಮ್ಮ ಸರಕಾರದ ಅಧಿಕಾರಿಗಳೇ ಎಷ್ಟು ಜನ ಶಾಮೀಲಾಗಿದ್ದಾರೆ? ಕಡಿದ ಆ ಮರಗಳಲ್ಲಿ ಅರ್ಧ ಭಾಗದಷ್ಟು ಮರಗಳು ಯಾವ ಶಾಸಕನ ಮನೆಗೆ ಹೋಯಿತು? ಮನೆ ಕಟ್ಟುತ್ತಿದ್ದ ಶಾಸಕನ ಮನೆಗೆ ಮರಗಳು ಹೋಗಿವೆ. ಈ ಬಗ್ಗೆ ನಿಮಗೆ ಗೊತ್ತಿಲ್ಲವೇ ಖಂಡ್ರೆ ಅವರೇ ಎಂದು ಪ್ರಶ್ನಿಸಿದರು.
ನಾನು ದಾಖಲೆ ಇಲ್ಲದೆ ಮಾತಾಡಲ್ಲ. ಆ ಶಾಸಕ ಯಾರು ಎಂದು ಈಶ್ವರ್‌ ಖಂಡ್ರೆ ಅವರನ್ನೆ ಕೇಳಿ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರ ನೀಡಿದರು.

ವಿರಾಜಪೇಟೆಯಲ್ಲಿ ರೋಸ್‌ ವುಡ್‌, ಟೀಕ್‌ ವುಡ್‌ ಕದ್ದು 2 ವರ್ಷಗಳಿಂದ ಸಾಗಿಸಲಾಗು ತ್ತಿದೆ. ಕಳೆದ ಆಗಸ್ಟ್‌ನಲ್ಲಿ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಕೊಟ್ಟಿದ್ದರು. ಆ ಪ್ರಕರಣದಲ್ಲಿ ಇದ್ದ ಎಲ್ಲ ದಾಖಲೆಗಳು ಕಾಣೆಯಾಗಿವೆ. ಇದರ ಬಗ್ಗೆ ಸರಕಾರ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದರು. ಈಶ್ವರ್‌ ಖಂಡ್ರೆ ಯಾಕೆ ಕ್ರಮ ತೆಗೆದುಕೊಂಡಿಲ್ಲ. ಕೋಟ್ಯಂತರ ರೂ.ಮೌಲ್ಯದ ಮರಗಳು ಅವು. ಏನೂ ಕ್ರಮ ಆಗಿಲ್ಲ ಎಂದು ಕಿಡಿಕಾರಿದರು. ವಿಕ್ರಮ್‌ ಸಿಂಹ ಪ್ರಕರಣದಲ್ಲಿ 12 ದಿನಗಳಲ್ಲಿ ಕ್ರಮ ಆಗಿದೆ.

ವಿರಾಜಪೇಟೆ ಪ್ರಕರಣದ ಬಗ್ಗೆ ಮೌನ ಯಾಕೆ? ಆಗಸ್ಟ್‌ನಲ್ಲಿ ನಿಮ್ಮ ಮುಂದೆ ಮಾಹಿತಿ ಬಂದಿದೆ. ಎಷ್ಟು ಮರ ಕದಿಯುತ್ತಿದ್ದಾರೆ ಅಂತ ನಿಮಗೆ ಮಾಹಿತಿ ಇದೆ. ಯಾಕೆ ಇದುವರೆಗೂ ಕ್ರಮ ಆಗಿಲ್ಲ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.