ಶಾಲಾ-ಕಾಲೇಜು ಶುಲ್ಕ ಸಮಸ್ಯೆ ಪರಿಹಾರಕ್ಕೆ ಸಮಿತಿಗಳ ರಚನೆ:  ಸುರೇಶ್ ಕುಮಾರ್


Team Udayavani, Feb 3, 2021, 10:45 PM IST

Formation of Committees for School – College Fee Problem Solving: Suresh Kumar

ಬೆಂಗಳೂರು:  ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಅನುದಾನರಹಿತ ಶಾಲಾ  ಕಾಲೇಜುಗಳ ಶುಲ್ಕಗಳ ಕುರಿತ ಪೋಷಕರ ತಕರಾರುಗಳ ಪರಿಹಾರಕ್ಕೆ ಅಧಿಕಾರಯುಕ್ತ ಸಮಿತಿಗಳನ್ನು ರಚಿಸಲಾಗಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್-19  ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು 2019-20ನೇ ಸಾಲಿನ ಬೋಧನಾ ಶುಲ್ಕದ ಶೇ. 70ರಷ್ಟು ಮೊತ್ತವನ್ನು ಒಟ್ಟಾರೆ ಶುಲ್ಕವನ್ನಾಗಿ ಪಡೆಯಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಜ. 29ರಂದು ಆದೇಶ ಹೊರಡಿಸಿದ್ದು, ಆದೇಶದ ಭಾಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯ ಈ ಕುರಿತಾದ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಯುಕ್ತ ಸಮಿತಿಗಳನ್ನು ರಚಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 6 ವಲಯಗಳಲ್ಲಿ ಪ್ರತ್ಯೇಕ ಸಮಿತಿಗಳು, ಮೈಸೂರು ಜಿಲ್ಲೆಯಲ್ಲಿ 2  ಸೇರಿದಂತೆ ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಂದೊಂದು ಸಮಿತಿಯನ್ನು ರಚಿಸಲಾಗಿದೆ. ಇಲಾಖಾ ನಿರ್ದೇಶಕರು, ಸಹ ನಿರ್ದೇಶಕರು, ಡಿಡಿಪಿಐ, ಡಯಟ್ ಪ್ರಾಚಾರ್ಯರು, ಡಯಟ್‍ನ ಹಿರಿಯ ಉಪನ್ಯಾಸಕರನ್ನೊಳಗೊಂಡ ವಿವಿಧ ಜಿಲ್ಲಾ ಸಮಿತಿಗಳನ್ನು ರಚಿಸಲಾಗಿದೆ ಎಂದು  ಸುರೇಶ್  ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ:ಶಾಸಕ ಶ್ರೀನಿವಾಸ್‌ ಮಂತ್ರಿಯಾಗಲಿ: ಜಿ.ಟಿ.ದೇವೇಗೌಡ

ಪೋಷಕರು ಪ್ರಸ್ತುತ ವರ್ಷದ  ಶುಲ್ಕ ಪಾವತಿಯ ಕುರಿತಾದ ಸಮಸ್ಯೆಗಳನ್ನು ಈ ಸಮಿತಿಯ ಮುಂದೆ ಪ್ರಸ್ತಾಪಿಸಿ ಪರಿಹರಿಸಕೊಳ್ಳಬಹುದೆಂದು ಸಚಿವರು ತಿಳಿಸಿದ್ದಾರೆ.

ಇಂತಹ ಸಮಸ್ಯೆಗಳ  ಸಂದರ್ಭದಲ್ಲಿ, ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸುವ ಕುರಿತು  ಪೋಷಕರು, ಶಾಲೆಗಳು  ಯಾವ ಕ್ರಮಗಳನ್ನು ಅನುಸರಿಸಬೇಕು ಮತ್ತು   ಅರ್ಜಿ ಸ್ವೀಕರಿಸುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಮಿತಿಗಳ  ಕರ್ತವ್ಯಗಳ ಕುರಿತು ಸವಿವರ ಕ್ರಮಗಳನ್ನು ಸುತ್ತೋಲೆಯಲ್ಲಿ ವಿವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.