![1-assam](https://www.udayavani.com/wp-content/uploads/2024/07/1-assam-415x233.jpg)
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
Team Udayavani, Apr 16, 2024, 1:37 PM IST
![ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ](https://www.udayavani.com/wp-content/uploads/2024/04/13-9-620x372.jpg)
ಹಾವೇರಿ: ದೇವೆಗೌಡರು ಇರುವ ಮೈತ್ರಿ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರು ನುಗ್ಗಿರುವುದು ಅತ್ಯಂತ ಖಂಡನೀಯ ವಿಚಾರ. ಅಭಿಪ್ರಾಯ ಭಿನ್ನ ಇರಬಹುದು. ಕನ್ನಡಿಗರ ಹೆಮ್ಮೆಯ ಮಾಜಿ ಪ್ರಧಾನಿ ಅವರ ಸಭೆಯಲ್ಲಿ ಹೀಗೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ರೌಡಿಸಂನ್ನು ಜನರು ತಿರಸ್ಕಾರ ಮಾಡುತ್ತಾರೆ. ಇದು ಕಾಂಗ್ರೆಸ್ ನವರ ಹತಾಶೆ ತೋರಿಸುತ್ತದೆ. ಹಲವು ಸಂದರ್ಭದಲ್ಲಿ ಕರ್ನಾಟಕ, ಕನ್ನಡದ ಪರ ನಿಂತವರು ಎಂದರು.
ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎನ್ನುವ ಎಚ್.ಡಿ.ಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನವರು ಮಹಿಳೆಯರ ಬಗ್ಗೆ ಏನೆಲ್ಲ ಮಾತಾಡಿದ್ದಾರೆ. ಬಹಳ ಕೆಟ್ಟದಾಗಿ ಮಾತನಾಡಿದ್ದಾರೆ ಎಂದರು.
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ದೇವೇಗೌಡರಿಗೆ ರಾಜಕೀಯ ಹೇಳಿಕೊಡುವಷ್ಟು ದೊಡ್ಡವರು ಯಾರೂ ಇಲ್ಲ. ಸಿದ್ದರಾಮಯ್ಯ ಸಹ ದೇವೇಗೌಡರ ಗರಡಿಯಲ್ಲಿ ಪಳಗಿದವರುಅವರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.