ಜೆಡಿಎಸ್ ಮಾಜಿ ಶಾಸಕ ಮಾಲೂರು ಮಂಜುನಾಥ್ ಬಿಜೆಪಿಗೆ: ಸ್ಥಳೀಯರ ವಿರೋಧ

ಮಂಡ್ಯ ಸಂಸದೆ ಸುಮಲತಾ ಪಕ್ಷ ಸೇರ್ಪಡೆ ಬಗ್ಗೆ ಕಾದು ನೋಡಿ

Team Udayavani, May 6, 2022, 3:45 PM IST

1-fd-fds

ಬೆಂಗಳೂರು : ಮಾಲೂರು ಕ್ಷೇತ್ರದ ಮಾಜಿ ಶಾಸಕ ಕೆ.ಎಸ್.ಮಂಜುನಾಥ್ ಗೌಡ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಖಚಿತವಾಗಿದೆ ಎನ್ನಲಾಗಿದೆ.

ಮಂಜುನಾಥ್ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೆ ಮಾಲೂರು ವಿಧಾನಸಭಾ ಕ್ಷೇತ್ರದ ಹಲವು ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು ಅವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಪಕ್ಷದ ನಾಯಕರನ್ನು ಒತ್ತಾಯಿಸಿದ್ದಾರೆ. ಹಲಸವು ಸ್ಥಳೀಯ ನಾಯಕರು ಬೆಂಗಳೂರಿಗೂ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಶುಕ್ರವಾರ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು,ಮಂಜುನಾಥ್ ಬಿಜೆಪಿ ಸೇರ್ಪಡೆಗೆ ವಿರೋಧ ಇಲ್ಲ, ತೀರ್ಮಾನ ಆಗಿದೆ, ನಾಳೆ ಸೇರ್ಪಡೆ ಆಗುತ್ತಾರೆ. ಮಾಜಿ ಶಾಸಕರು ಯುವ ನಾಯಕರು ಯಾರಿದ್ದಾರೋ ಅವರೆಲ್ಲಾ ಬಿಜೆಪಿ ಸೇರ್ಪಡೆ ಆಗುತ್ತಾರೆ. ಹೈಕಮಾಂಡ್ ಯಾರಿಗೆಲ್ಲಾ ಒಪ್ಪಿಗೆ ಕೊಟ್ಟಿದೆಯೋ ಅವರೆಲ್ಲಾ ಸೇರುತ್ತಾರೆ. ವರ್ತೂರು ಪ್ರಕಾಶ್ ಕೂಡಾ ಸೇರ್ಪಡೆ ಆಗುತ್ತಾರೆ ಎಂದರು.

ಇದನ್ನೂ ಓದಿ : ಮಂಡ್ಯದಲ್ಲಿ ಬಿಜೆಪಿ ಪರವಾಗಿ ಬಹಳ ದೊಡ್ಡ ಶಕ್ತಿಯ ಅಲೆ: ಸಿಎಂ ಬೊಮ್ಮಾಯಿ

ಇದೆ ವೇಳೆ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಕಾದು ನೋಡಿ ಎಂದರು.

ಮಾಲೂರು ಮಂಜುನಾಥ್ 2013 ರಲ್ಲಿ ಮಾಲೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಆದರೆ 2018 ರಲ್ಲಿ ಕಾಂಗ್ರೆಸ್ ನ ಕೆ.ವೈ. ನಂಜೇಗೌಡ ಅವರ ವಿರುದ್ಧ ಸೋಲು ಅನುಭವಿಸಿದ್ದರು. ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿ ಅವರು ಬಿಜೆಪಿಯಿಂದ ಎರಡು ಬಾರಿ ಗೆಲುವು ಸಾಧಿಸಿ ತನ್ನದೆ ಆದ ಬಲ ಹೊಂದಿತ್ತು ಆದರೆ ಕಳೆದ ಚುನಾವಣೆಯಲ್ಲಿ ಅವರು ಮೂರನೇ ಸ್ಥಾನಕ್ಕೆ ತಳ್ಳಲ್ ಪಟ್ಟಿದ್ದರು.

ಹಳೆ ಮೈಸೂರು ಭಾಗದಲ್ಲಿ ಗೆಲ್ಲುವ ಪ್ರಬಲ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿರುವ ಬಿಜೆಪಿ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೆಳೆಯುವ ಕಸರತ್ತು ಆರಂಭಿಸಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.