ಮಾಜಿ ಸಚಿವ, ಕಿತ್ತೂರಿನ ಧಣಿ ಡಿ.ಬಿ.ಇನಾಮದಾರ್ ವಿಧಿವಶ
Team Udayavani, Apr 25, 2023, 9:48 AM IST
ಬೆಳಗಾವಿ: ಮಾಜಿ ಸಚಿವ, ಕಿತ್ತೂರಿನ ಧಣಿ ಎಂದೇ ಖ್ಯಾತರಾಗಿದ್ದ ಡಿ.ಬಿ. ಇನಾಮದಾರ್ (74) ಅವರು ವಯೋ ಸಹಜ ಕಾಯಿಲೆಯಿಂದ ಮಂಗಳವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾದರು.
ಸುಮಾರು ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ಕಿತ್ತೂರು ಕಿತ್ತೂರು ಭಾಗದ ಕಾಂಗ್ರೆಸ್ ನ ಹಿರಿಯ ನಾಯಕ ಡಿ.ಬಿ. ಇನಾಮದಾರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗಿದೆ ಮಂಗಳವಾರ ಬೆಳಿಗ್ಗೆ ನಿಧನರಾದರು.
ಐದು ಬಾರಿ ಕಿತ್ತೂರು ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದ ಡಿ.ಬಿ. ಇನಾಮದಾರ್ ಅವರು ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರೊಂದಿಗೆ ಒಡನಾಟ ಹೊಂದಿದ್ದ ಡಿ.ಬಿ. ಇನಾಮದಾರ್ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ನ ಹಿರಿಯ ನಾಯಕರಾಗಿದ್ದರು ಅವರ ಅಗಲಿಕೆಯಿಂದ ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ದುಃಖ ಮಡುಗಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ