ಕಾನೂನಿಗೆ ಗೌರವ ಕೊಟ್ಟು,ಶಾಂತಿ ಸುವ್ಯವಸ್ಥೆಗಾಗಿ ಹಿಂದೂಗಳು ಸುಮ್ಮನಿದ್ದಾರೆ: ಈಶ್ವರಪ್ಪ
Team Udayavani, Jul 27, 2022, 3:19 PM IST
ಶಿವಮೊಗ್ಗ: ಯಾವುದೇ ತಪ್ಪು ಮಾಡದ ಹಿಂದುತ್ವವಾದಿ ಟಾರ್ಗೆಟ್ ಮಾಡಲಾಗುತ್ತಿದೆ. ಕೆಲವು ಮುಸಲ್ಮಾನ ಗೂಂಡಾಗಳು ಕಗ್ಗೊಲೆ, ಹಲ್ಲೆ ಮಾಡುತ್ತಿದ್ದಾರೆ. ಒಂಟಿಯಾಗಿರುವ ವೇಳೆ ಕೊಲೆ ಮಾಡುತ್ತಿರುವ ಘಟನೆ ರಾಜ್ಯದಲ್ಲಿ ನಡೆಯುತ್ತಿದೆ. ಮಂಗಳೂರಿನಲ್ಲಾದ ಕೊಲೆಯನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತಾನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ಈ ಕೃತ್ಯವನ್ನು ಖಂಡಿಸಬೇಕು. ಯಾರು ಬೆಂಬಲ ಕೊಡಬಾರದು. ಈಗಾಗಲೇ ಸಿಎಂ ಹಾಗೂ ಗೃಹ ಸಚಿವರು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಸರ್ಕಾರ ಹಾಗೂ ಹಿಂದೂ ಸಮಾಜ ಬಲಹೀನ ಯಾರು ಅಂದುಕೊಳ್ಳುವುದು ಬೇಡ. ಇದು ಹಿಂದೂತ್ವವಾದಿಗಳ ದೌರ್ಬಲ್ಯವೂ ಅಲ್ಲ. ಕಾನೂನಿಗೆ ಗೌರವ ಕೊಟ್ಟು, ಶಾಂತಿ ಸುವ್ಯವಸ್ಥೆ ಕಾಪಾಡಲೂ ಎಲ್ಲರೂ ಸುಮ್ಮನಿದ್ದಾರೆ ಎಂದರು.
ನಾನು ಕೂಡ ನಾಳೆ ಸಿಎಂ ಭೇಟಿಯಾಗಿ, ಇಂತಹ ಘಟನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ