K.S. Eshwarappa: ದೇವಸ್ಥಾನಗಳನ್ನು ಒಡೆದು ಕಟ್ಟಿದ ಒಂದೇ ಒಂದು ಮಸೀದಿಯನ್ನು ಉಳಿಸುವುದಿಲ್ಲ


Team Udayavani, Dec 20, 2023, 1:12 PM IST

K.S. Eshwarappa: ದೇವಸ್ಥಾನಗಳನ್ನು ಹೊಡೆದು ಕಟ್ಟಿದ ಒಂದೇ ಒಂದು ಮಸೀದಿಯನ್ನು ಉಳಿಸುವುದಿಲ್ಲ

ಗದಗ: ಹಿಂದೂ ರಾಷ್ಟ್ರ ಮಾಡುವುದು ಬಿಜೆಪಿ ಅಜೆಂಡಾ ಅಲ್ಲಾ. ಹಿಂದೂ ರಾಷ್ಟ್ರ ಮಾಡುವುದು ದೇಶದ ಹಿಂದೂಗಳ ಅಜೆಂಡಾ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದರು.

ಗದಗದಲ್ಲಿ ಮಾತನಾಡಿದ ಅವರು, ದೇಶದ ಹಿಂದೂಗಳು ಹಿಂದೂ ರಾಷ್ಟ್ರ ಆಗಬೇಕು ಎಂದು ನಿರ್ಧಾರ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಬೇಕು ಎನ್ನುವುದು ಇವತ್ತಿನ ತೀರ್ಮಾನ ಅಲ್ಲ. ಸ್ವಾತಂತ್ರ್ಯ ಪೂರ್ವದಿಂದ ಆದ ಹೋರಾಟ. ಮಧುರಾ, ಕಾಶಿಯಲ್ಲಿ ಎಲ್ಲವನ್ನೂ ಒಡೆದು ಹಾಕಿದ್ರಲ್ಲಾ ಮುಸಲ್ಮಾನರು. ಅದನ್ನೆಲ್ಲಾ ಉಳಿಸಬೇಕೆಂದು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಸ್ವರ್ಗದಲ್ಲಿ ಇರುವುದು. ಅವರೆಲ್ಲ ಆತ್ಮಕ್ಕೆ ಈವಾಗ ಶಾಂತಿ ಸಿಗ್ತಾಯಿದೆಯಲ್ವಾ. ಜ. 22ಕ್ಕೆ ಅಯೋಧ್ಯೆಯಲ್ಲಿ ಇಡೀ ಪ್ರಪಂಚ ನೋಡುವ ಕೆಲಸ ಆಗುತ್ತದೆ ಎಂದು ಹೇಳಿದರು.

ಕಾಶಿ ಕುರಿತು ಕೋರ್ಟ್ ಆಡರ್ ಆಗಿದೆ. ಮಧುರಾ ಬಗ್ಗೆ ಸರ್ವೇ ಕೊಟ್ಟಿದ್ದಾರೆ. ದೇಶದಲ್ಲಿ ಹೊಸ ಮಸೀದಿಗಳ ಬಗ್ಗೆ ನಾನು ವಿರೋಧ ಮಾಡುವುದಿಲ್ಲ. ನಮ್ಮ ದೇವಸ್ಥಾನಗಳನ್ನು ಹೊಡೆದು ಮಸೀದಿ ಕಟ್ಟಿದ್ದಾರಲ್ಲ ಆ ಮಸೀದಿ ಉಳಿಸಲ್ಲ. ಈ ದೇಶದಲ್ಲಿ ಒಂದೇ ಒಂದು ಮಸೀದಿಯನ್ನು ಉಳಿಸುವುದಿಲ್ಲ ಇದು ನನ್ನ ವೈಯಕ್ತಿಕವಾದ ಅಭಿಪ್ರಾಯ ಎಂದು ಹೇಳಿದರು.

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ರಕ್ತವನ್ನು ಹಂಚಿಕೊಂಡವರು ನಾವು. ನಮ್ಮಲ್ಲಿ ಟಿಪ್ಪು ರಕ್ತ ಇಲ್ಲ. ಅಯೋಧ್ಯೆ, ಕಾಶಿ ಮಧುರಾ, ಇಂತಹ ವಿಶೇಷ ದೇವಸ್ಥಾನಗಳನ್ನು ನಾವು ಉಳಿಸುತ್ತೇವೆ ಎಂದರು.

ಸಿಎಂ ಸಿದ್ದರಾಮಯ್ಯ ಬಿಜೆಪಿ ಸುಳ್ಳಿನ ಕಾರ್ಖಾನೆ ಹೇಳಿಕೆ ವಿಚಾರಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ಸುಳ್ಳಿನ ಕಾರ್ಖಾನೆ ಅಂತಾ ಹೇಳ್ತಾರೆ, ಅದನ್ನು ಜನ ನಂಬಿದ್ರಾ.? ಮೂರು ರಾಜ್ಯದಲ್ಲಿ ಜನರು ಬಿಜೆಪಿಯನ್ನು ಅಧಿಕಾರಕ್ಕೆ ತಂದರು. ಆ ಮೂರು ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು? ಈವಾಗ ಜಿನ್ನಾ ಸಂತತಿಯ ಸಚಿವ ಜಮೀರ್ ಅಹ್ಮದ್, ತೆಲಂಗಾಣದಲ್ಲಿ ಏನೂ ಹೇಳಿದಾ ರಾಜ್ಯದಲ್ಲಿ ಮುಸಲ್ಮಾನರನ್ನು ಒಂದು ಮಾಡಿದ್ದೇವೆ, ಮುಸಲ್ಮಾನ ಇಬ್ಬರನ್ನೂ ಸ್ಪೀಕರ್ ಸ್ಥಾನದಲ್ಲಿ ಕೂರಿಸಿದ್ದೇವೆ. ಎಲ್ಲಾ ಶಾಸಕರು ಅವರಿಗೆ ನಮಸ್ಕಾರ ಮಾಡಬೇಕು. ನಾವು ಮುಸಲ್ಮಾನರನ್ನು ನಮಸ್ಕಾರ ಮಾಡಿಕೊಂಡು ಹೋಗುತ್ತೇವೆ ನಾವು, ಇಲ್ಲಾ ಆ ಸಭಾಪತಿ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅದನ್ನು ಪ್ರೋತ್ಸಾಹ ಮಾಡುತ್ತಾರೆ. ಅವರು ಹೇಳಿರೋದು ಸರಿ ಅಂತಾ ಸಿದ್ದರಾಮಯ್ಯ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ನಾಳೆ ಹಿಂದೂ ರಾಷ್ಟ್ರ ಆಗುತ್ತದೆ ಅಂತಾ ನಾ ಹೇಳಲ್ಲಾ. ಇದು ಹಿಂದೂ ರಾಷ್ಟ್ರವೇ, ಇದು ಹಿಂದೂ ರಾಷ್ಟ್ರ ಆಗಿ ಆಗುತ್ತದೆ ಎಂದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.