ದೇವೇಗೌಡರು ಪ್ರಧಾನಿಯಾಗಿದ್ದು, ಎಚ್ಡಿಕೆ ಸಿಎಂ ಆಗಿದ್ದು ಹೇಗೆಂದು ಮೊದಲು ಅರಿಯಲಿ: ತಿಮ್ಮಾಪುರ
Team Udayavani, Dec 6, 2020, 3:34 PM IST
ಬೆಂಗಳೂರು: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ಹೇಗೆ? ಅವರ ತಂದೆ ಪ್ರಧಾನಿಯಾಗಿದ್ದು ಹೇಗೆ ಎನ್ನುವುದನ್ನು ಅರಿತುಕೊಳ್ಳಲಿ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಕಾಂಗ್ರೆಸ್ ಪಕ್ಷದ ನೆರವಿನಿಂದ ಅಧಿಕಾರ ಅನುಭವಿಸಿದವರು ಎಂದರು.
ಬಿಜೆಪಿ ಜೊತೆ ಹೋಗಿ ಬಂದು ನಿಮಗೆ ರೂಢಿಯಿದೆ. ಆದರೆ ಬಿಜೆಪಿ ಜೊತೆ ಹೋಗಿ ಬಂದ ನಂತರ ಏನಾಯ್ತು? ಅದನ್ನೂ ನೀವು ಬಹಿರಂಗಪಡಿಸಬೇಕು ಎಂದು ಸವಾಲೆಸೆದರು.
ಇದನ್ನೂ ಓದಿ:ಸಿಎಂ ಆಗಿದ್ದಾಗ ಕುಮಾರಸ್ವಾಮಿಗೆ ಕಾಂಗ್ರೆಸ್ ಸರಿ ಇತ್ತಾ? :ಎಚ್.ಕೆ ಪಾಟೀಲ್
ಮೈತ್ರಿ ಸರ್ಕಾರದಲ್ಲಿ ನನಗೆ ಬಂದರು ಮತ್ತು ಒಳನಾಡು ಖಾತೆ ಸಿಕ್ಕಿತ್ತು. ಆದರೆ ನೀವು ಎಐಸಿಸಿ ಮಾತು ಧಿಕ್ಕರಿಸಿ ಖಾತೆ ಬದಲಿಸಿದಿರಿ, ರೇವಣ್ಣ ಮಾತು ಕೇಳಿ ಖಾತೆಯನ್ನೇ ನೀಡಲಿಲ್ಲ ಎಂದು ಆರೋಪಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಬೇಡಿ. ಕಾಂಗ್ರೆಸ್ ಪಕ್ಷದ ಬಗ್ಗೆಯೂ ಮಾತನಾಡಬೇಡಿ ಎಂದು ಎಚ್ ಡಿಕೆ ಗೆ ಆರ್.ಬಿ. ತಿಮ್ಮಾಪುರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು