ಸಾಲಮನ್ನಾ ಮಾಡದೆ ರೈತರಿಗೆ ಮೋಸ: ಸವದಿ
Team Udayavani, May 18, 2019, 3:00 AM IST
ಹುಬ್ಬಳ್ಳಿ: ಸಾಲಮನ್ನಾ ಮಾಡುತ್ತೇವೆ ಎಂದು ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಲಕ್ಷ್ಮಣ ಸವದಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬರದಿಂದ ಜನ ಗುಳೆ ಹೋಗುತ್ತಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಬೇಕಾದ ಸರ್ಕಾರ ಕೈ ಚೆಲ್ಲಿ ಕುಳಿತಿದೆ.
ರಾಜ್ಯದ ರೈತರ 43 ಸಾವಿರ ಕೋಟಿ ಸಾಲಮನ್ನಾ ಮಾಡುತ್ತೇವೆ ಎಂದು ಹೇಳಿದ್ದ ಸರ್ಕಾರ ಹಲವಾರು ಷರತ್ತು ವಿಧಿಸುವ ಮೂಲಕ ಅವರನ್ನು ಸಾಲಮನ್ನಾದಿಂದ ವಂಚಿತರನ್ನಾಗಿಸಿದೆ. ಇದೀಗ ರೈತರು, ಪಡೆದ ಸಾಲಗಳನ್ನು ತುಂಬಬೇಕೋ ಅಥವಾ ಬೇಡವೋ ಎಂಬ ಗೊಂದಲದಲ್ಲಿದ್ದಾರೆ.
ಇತ್ತ ಬ್ಯಾಂಕ್ಗಳು ಸಾಲ ಕಟ್ಟಿ, ಸರ್ಕಾರ ಸಾಲ ಮನ್ನಾ ಮಾಡಿದರೆ ಮರಳಿ ನೀಡುತ್ತೇವೆ ಎಂದು ಹೇಳುತ್ತಿವೆ. ಇದರಿಂದ ರೈತರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಯಾವುದೇ ಷರತ್ತುಗಳಿಲ್ಲದೆ ರೈತರ ಸಾಲಮನ್ನಾ ಮಾಡಲಾಗಿತ್ತು. ಆದರೆ, ಇಂದಿನ ಸರ್ಕಾರ ಕೂಸನ್ನು ಚಿವುಟಿ ತಾನೇ ತೊಟ್ಟಿಲು ತೂಗಿದಂತೆ ನಾಟಕವಾಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ಗೆ ಇನ್ನೊಂದು ಅತ್ಯಾಚಾರ ಕೇಸ್ ಕುಣಿಕೆ ; ಕಠಿನ ವಿಧಿಗಳುಳ್ಳ 3ನೇ ಎಫ್ಐಆರ್ ದಾಖಲು
3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು
ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ
ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ
Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು
MUST WATCH
ಹೊಸ ಸೇರ್ಪಡೆ
Housing Fraud Case: ಇಡಿ ದಾಳಿ… ಬಿಲ್ಡರ್ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ
UV Fusion: ಮೂಕಪ್ರಾಣಿಗಳ ವೇದನೆಗೆ ದನಿಯಾಗುವಿರಾ!
Daily Horoscope: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ, ಅಕಸ್ಮಾತ್ ಧನಾಗಮ ಯೋಗ
Market ಮೊಟ್ಟೆ ದರ ಏರಿಳಿತ: ಬಸವಳಿದ ಗ್ರಾಹಕರು
Dubai-Mangaluru ವಿಮಾನ ಪ್ರಯಾಣಿಕನ ದುರ್ವರ್ತನೆ; ವಿಮಾನದಿಂದ ಹಾರುವುದಾಗಿ ಬೆದರಿಕೆ!