ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಸಫಾರಿ: ಅರಣ್ಯ ಸಚಿವ ಶಂಕರ್
Team Udayavani, Jun 28, 2018, 7:40 PM IST
ಬೆಂಗಳೂರು : ಸರಕಾರಿ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಸಫಾರಿ, ವೈವಿಧ್ಯಮಯ ಜೀವ ಸಂಕುಲ ಪರಿಚಯ ಮಾಡಿಕೊಡುವ ವಿಶಿಷ್ಟ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಅರಣ್ಯ ಸಚಿವ ಆರ್ ಶಂಕರ್ ತಿಳಿಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಬ್ಬನ್ ಪಾರ್ಕ್ನಲ್ಲಿ ಏರ್ಪಟ್ಟ ಸಮಾರಂಭದಲ್ಲಿ ಅವರು ರಾಜ್ಯ ಪರಿಸರ ಪ್ರಶಸ್ತಿಯನ್ನು ಪ್ರದಾನಿಸಿದರು.
ಸಚಿವರು ಮಾತನಾಡಿ ಅರಣ್ಯ ಇಲಾಖೆಯಿಂದ ಈಗಾಗಲೇ ಮಗುವಿಗೊಂದು ಸಸಿ, ಶಾಲೆಗೊಂದು ವನ ಕಾರ್ಯಕ್ರಮ ಜಾರಿಯಲ್ಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು