ಇಂದಿನಿಂದ ಕೃಷ್ಣಾಗೆ ಹಿಡಕಲ್ನಿಂದ ನೀರು ಬಿಡುಗಡೆ
Team Udayavani, May 20, 2019, 3:00 AM IST
ಬೆಳಗಾವಿ: ಹನಿ ನೀರಿಗಾಗಿ ಪರಿತಪಿಸುತ್ತಿರುವ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಕೊನೆಗೂ ನೀರು ಸಿಗುತ್ತಿದೆ. ಆದರದು ಮಹಾರಾಷ್ಟ್ರದ ಜಲಾಶಯಗಳಿಂದಲ್ಲ. ಒಂದೇ ಜಿಲ್ಲೆಯಲ್ಲಿ ಹರಿಯುತ್ತಿರುವ ಕೃಷ್ಣೆಗೆ, ಸಕಾಲದಲ್ಲಿ ಘಟಪ್ರಭೆ ಆಸರೆಯಾಗಿ ಬಂದಿದ್ದಾಳೆ.
ನೀರಿಗೆ ಪ್ರತಿಯಾಗಿ ನೀರೇ ಬೇಕು ಎಂದು ಮಹಾರಾಷ್ಟ್ರ ಸರ್ಕಾರ ಹಠ ಹಿಡಿದಿರುವುದರಿಂದ ಕರ್ನಾಟಕ ಸರ್ಕಾರ ಮಹಾರಾಷ್ಟ್ರದಿಂದ ನೀರಿನ ಆಸೆ ಬಿಟ್ಟು ನಮ್ಮಲ್ಲೇ ಇರುವ ಹಿಡಕಲ್ ಜಲಾಶಯದ ಮೊರೆ ಹೋಗಿದೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಕೃಷ್ಣಾ ನದಿ ತೀರದ ಜನರ ಕುಡಿಯುವ ನೀರಿನ ದಾಹ ತಣಿಸಲು ಹಿಡಕಲ್ ಜಲಾಶಯದಿಂದ 94 ಕಿ.ಮೀ.ದೂರದ ಕೃಷ್ಣೆಗೆ ಸೋಮವಾರದಿಂದ ನೀರು ಹರಿಸಲಾಗುತ್ತಿದೆ.
ಹಿಡಕಲ್ ಜಲಾಶಯದ ನೀರನ್ನು ಕೃಷ್ಣಾ ನದಿಗೆ ಹರಿಸುವ ನಿರ್ಧಾರ ಇದೇ ಮೊದಲು. ಸೋಮವಾರದಿಂದ ಪ್ರತಿದಿನ ಸುಮಾರು ಒಂದು ಸಾವಿರ ಕ್ಯುಸೆಕ್ನಂತೆ 11 ದಿನಗಳ ಕಾಲ ಪೊಲೀಸ್ ರಕ್ಷಣೆಯಲ್ಲಿ ಒಂದು ಟಿಎಂಸಿ ನೀರು ಬಿಡಲಾಗುತ್ತದೆ. ರೈತರು ಈ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಬಾರದು ಎಂಬ ಉದ್ದೇಶದಿಂದ ಹೆಸ್ಕಾಂನವರಿಗೆ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ