92.7 ಬಿಗ್ FMನಲ್ಲಿ “ಫುಲ್ ಟೈಮ್ ಪಾಸ್” ಹೊಸ ಕಾರ್ಯಕ್ರಮ ಶುರು!


Team Udayavani, Feb 12, 2019, 4:44 AM IST

actor.jpg

ಬೆಂಗಳೂರು: ಭಾರತದ ಅತಿದೊಡ್ಡ ರೇಡಿಯೊ ಜಾಲವಾದ ಬಿಗ್ ಎಫ್ಎಂ ಸಂಪೂರ್ಣ ಪರಿಷ್ಕರಣೆ ಮತ್ತು ಧನಾತ್ಮಕ ಬದಲಾವಣೆಯನ್ನು ಕಾರ್ಯಕ್ರಮದಲ್ಲಿ ಅಳವಡಿಸಲು ನಿರ್ಧರಿಸಿದೆ. ಬಿಗ್ ಎಫ್ಎಂನ ಹೊಸ ಬದಲಾವಣೆಯ ಮೂಲಭೂತ ಅಂಶವೆಂದರೆ  ‘ಯೋಚನೆ ಯಾಕೆ, ಚೇಂಜ್ ಓಕೆ’. ಇದರ ಭಾಗವಾಗಿ ಎಫ್ ಎಂನಲ್ಲಿ ‘ಫುಲ್ ಟೈಮ್ ಪಾಸ್ ’ ಹೆಸರಿನ ಹೊಸ ಕಾರ್ಯಕ್ರಮ ಪ್ರಾರಂಭಿಸಿದೆ. ಇದರ ಮೂಲಕ ಬೆಂಗಳೂರಿನ ರೇಡಿಯೊ ಉದ್ಯಮದ ನೀಲಿ ಕಣ್ಣಿನ ಹುಡುಗ, ಆರ್.ಜೆ. ಪ್ರದೀಪ್ ಎಫ್ ಎಂಗೆ ಮರಳುತ್ತಿದ್ದಾರೆ. ಸಂಗೀತ ಪ್ರೇಮಿಗಳ ಹೃದಯವನ್ನು ಮುಟ್ಟುವ ಹಾಡುಗಳೊಂದಿಗೆ, ಹಾಸ್ಯಭರಿತ ಸಂಭಾಷಣೆಗಳು ಈ ಕಾರ್ಯಕ್ರಮದಲ್ಲಿರಲಿವೆ. ಹಾಸ್ಯದ ಸಂಗತಿಗಳ ಹಂಚಿಕೆಯೊಂದಿಗೆ ಹಿತವಾದ ಮತ್ತು ಸಂಗೀತದೊಂದಿಗೆ ಆರ್.ಜೆ.  ಪ್ರದೀಪ್ ಸಂಜೆ 5 ರಿಂದ 9ರವರೆಗಿನ ಕಾರ್ಯಕ್ರಮವನ್ನು ಆಯೋಜಿಸಲಿದ್ದಾರೆ.

 ರೇಡಿಯೋದಿಂದಲೇ ತನ್ನ ವೃತ್ತಿ ಜೀವನ ಆರಂಭಿಸಿದ್ದ ಕನ್ನಡದ ಪ್ರಸಿದ್ಧ ನಟ ರಮೇಶ್ ಅರವಿಂದ್ ಅವರು ಬಿಗ್ ಎಫ್ ಎಂ ನಲ್ಲಿ ಆರ್.ಜೆ ಆಗಿ ಬೆಳಗಿನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಟಿ ಪಾರುಲ್ ಯಾದವ್ ಕೂಡಾ ಈ ಸಂದರ್ಭದಲ್ಲಿ ಹಾಜರಿದ್ದರು. ನಟ –ನಿರ್ಮಾಪಕರ ತಂಡವು ಬಿಗ್ ಎಫ್ ಎಂ ಸ್ಟುಡಿಯೋಗೆ ಭೇಟಿ ನೀಡಿ ಹೊಸ ಪ್ರಯತ್ನಕ್ಕೆ ಶುಭ ಕೋರಿದ್ದಾರೆ.

ರೇಡಿಯೊಗೆ ಪುನರಾಗಮನದ ಬಗ್ಗೆ ಮಾತನಾಡಿದ ಆರ್ ಜೆ ಪ್ರದೀಪ್, “ನಾನು ಸಂಪೂರ್ಣವಾಗಿ ಭರವಸೆ ಹೊಂದಿದ ಬಿಗ್ ಎಫ್ಎಂಗೆ ಮರಳಲು ನನಗೆ ಬಹಳ ಸಂತೋಷವಿದೆ. “ಫುಲ್ ಟೈಮ್ ಪಾಸ್” ಎಂಬುದು ಆಸಕ್ತಿದಾಯಕ ಪರಿಕಲ್ಪನೆಯಾಗಿದೆ. ಮುದ ನೀಡುವ ಸಂಗೀತದೊಂದಿಗೆ ವಿನೋದದ ಸಂಭಾಷಣೆಗಳು , ಕೇಳುಗರ ಒತ್ತಡ ನಿವಾರಿಸಲಿವೆ ಎಂದರು.

 ನಟ ಚಲನಚಿತ್ರ ನಿರ್ಮಾಪಕ ರಮೇಶ್ ಅರವಿಂದ್, “ಬಿಗ್ ಎಫ್ಎಂ ಅದ್ಭುತವಾದ ಮತ್ತು ಶಕ್ತಿಯುತ ವೇದಿಕೆಯಾಗಿದೆ. ನನ್ನ ಹೃದಯದಲ್ಲಿ ಬಿಗ್ ಎಫ್.ಎಂಗೆ ವಿಶೇಷವಾದ ಸ್ಥಾನವಿದೆ. ಸೆಲೆಬ್ರಿಟಿ ಹೋಸ್ಟ್ ಆಗಿ ಇಂದು ಬೆಳಗ್ಗಿನ ಕಾರ್ಯಕ್ರಮದಲ್ಲಿ ನಮ್ಮ ಮುಂಬರುವ ಸಿನಿಮಾ ಬಟರ್ ಫ್ಲೈಯ ಕುರಿತಾದಂತೆ ಕೆಲವು ವಿಶೇಷ ಮಾಹಿತಿಗಳನ್ನು ಹಂಚಿಕೊಳ್ಳಲು ಅವಕಾಶ ನೀಡಿದ್ದಕ್ಕೆ ಸಂತೋಷವಿದೆ ಎಂದರು.

ಬಿಗ್ ಎಫ್ ಎಂ ಹೊಸ ರೂಪುರೇಷೆಗಳನ್ನು ಸಿದ್ಧಪಡಿಸಿದ್ದು ದಿನದ 24 ಗಂಟೆಯೂ ಕನ್ನಡದ ಕಾರ್ಯಕ್ರಮಗಳು ಬಿತ್ತರಗೊಳ್ಳಬೇಕು ಎಂಬ ಧ್ಯೇಯದೊಂದಿಗೆ ‘ಪ್ರತಿದಿನ ಕನ್ನಡ ಪ್ರತಿಕ್ಷಣ ಕನ್ನಡ’ ಎಂಬ ಯೋಜನೆ ರೂಪಿಸಿದೆ. ಈ ಮೂಲಕ ಕನ್ನಡದ ಅತ್ಯುತ್ತಮ ಹಾಡುಗಳನ್ನು ಪ್ರಸಾರ ಮಾಡುತ್ತಿದೆ. ವಿಭಿನ್ನ ಕಾರ್ಯಕ್ರಮಗಳಿಂದ ಚಾನೆಲ್ ಹೊಸ ಸ್ಥಾನಕ್ಕೇರಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.