ಕುಮಾರಸ್ವಾಮಿಗೆ ಮೈಸೂರು ಬಗ್ಗೆ ಹೆಚ್ಚು ಒಲವು, ಪ್ರೀತಿ: ಜಿ.ಟಿ ದೇವೇಗೌಡ ವ್ಯಂಗ್ಯ
Team Udayavani, Apr 26, 2022, 2:51 PM IST
ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಮೈಸೂರು ಬಗ್ಗೆ ಹೆಚ್ಚು ಒಲವು, ಪ್ರೀತಿಯಿದೆ. ಹಾಗಾಗಿ ಪದೇ ಪದೇ ಬರುತ್ತಿದ್ದಾರೆ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ, ಸಾ.ರಾ ಮಹೇಶ್ ಜೋಡಿ ಮೊದಲಿನಿಂದಲೂ ಇದೆ. ಈಗಲೂ ಇದೆ, ಮುಂದೆಯೂ ಅವರಿಬ್ಬರ ಜೋಡಿ ಇರಲಿದೆ. ಕುಮಾರಸ್ವಾಮಿಯವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಗೊತ್ತಿಲ್ಲ. ಆದರೆ ನನ್ನ ವಿರುದ್ಧ ಯಾರೇ ಕಣಕ್ಕಿಳಿದರೂ ನನ್ನ ಸ್ಪರ್ಧೆ ನಿಶ್ಚಿತ ಎಂದರು.
ಇದನ್ನೂ ಓದಿ:ರೇಷ್ಮೆ ಗೂಡಿನ ಧಾರಣೆ ಕುಸಿಯಲು ಬಿಡಲ್ಲ: ಸಚಿವ ಡಾ.ನಾರಾಯಣಗೌಡ
ನಾನು ಈಗಾಗಲೇ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಮುಂದೆ ಯಾವ ಪಕ್ಷದಿಂದ ಸ್ಪರ್ಧೆ ಮಾಡಬೇಕೆನ್ನುವುದು ಕ್ಷೇತ್ರದ ಮತದಾರರ ತೀರ್ಮಾನ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕನಾಗಿದ್ದೇನೆ. ಸಿದ್ದರಾಮಯ್ಯರನ್ನು ಗೆಲ್ಲಿಸಲು 25 ವರ್ಷ ಕೆಲಸ ಮಾಡಿದ್ದೇನೆ. ಸಿದ್ದರಾಮಯ್ಯ ಕ್ಷೇತ್ರ ತ್ಯಾಗ ಮಾಡುತ್ತೇನೆಂದು ಹೇಳಿಲ್ಲ. ಅಷ್ಟಕ್ಕೂ ಅವರು ಇನ್ನೂ ಎಲ್ಲಿ ಸ್ಪರ್ಧಿಸುತ್ತೇನೆ ಎಂದೂ ಹೇಳಿಲ್ಲ. ಅದು ಅವರಿಗೆ ಬಿಟ್ಟ ವಿಚಾರ. ಆದರೆನಾನಂತೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ