Gadag ಹಿರಿಯ ರಾಜಕಾರಣಿ ಎಚ್.ಕೆ.ಪಾಟೀಲರಿಗೆ 6ನೇ ಬಾರಿಗೆ ಸಚಿವ ಪಟ್ಟ

ಹುಲಕೋಟಿ ಹುಲಿ ಎಂದೇ ಹೆಸರುವಾಸಿ

Team Udayavani, May 27, 2023, 3:01 PM IST

hk-patil

ಗದಗ: ಪ್ರಬಲ ನಾಮಧಾರಿ ರಡ್ಡಿ ಸಮುದಾಯದ ಹಾಗೂ ಸುಧೀರ್ಘ 40 ವರ್ಷಗಳ ರಾಜಕೀಯ ಅನುಭವ ಹೊಂದಿರುವ 70ರ ಹರೆಯದ ಎಚ್.ಕೆ. ಪಾಟೀಲ ಅವರು 6ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹಿರಿಯ ಅನುಭವಿ, ಹುಲಕೋಟಿ ಹುಲಿ ಎಂದೇ ಹೆಸರುವಾಸಿಯಾಗಿದ್ದ ಕೆ.ಎಚ್. ಪಾಟೀಲ ಅವರ ಪುತ್ರರಾಗಿರುವ ಎಚ್.ಕೆ. ಪಾಟೀಲ ಅವರು 1984ರಿಂದ 2008ರ ವರೆಗೆ ಪಶ್ಚಿಮ ಪದವೀಧರ ಕ್ಷೇತ್ರದಿಂದ ಸತತ ನಾಲ್ಕು ಅವಧಿಯವರೆಗೆ ವಿಧಾನ ಪರಿಷತ್ ಸದಸ್ಯರಾಗಿ, ನಂತರ ಗದಗ ವಿಧಾನಸಭೆ ಮತಕ್ಷೇತ್ರದಿಂದ 2013, 2018ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಪ್ರಸ್ತುತ 2023ರ ಚುನಾವಣೆಯಲ್ಲಿ ಗದಗ ಮತಕ್ಷೇತ್ರದಲ್ಲಿ 15 ಸಾವಿರಕ್ಕೂ ಅಧಿಕ ಮತಗಳಿಂದ ಜಯ ಗಳಿಸಿ ಹ್ಯಾಟ್ರಿಕ್ ಬಾರಿಸಿದ್ದರು.

1993ರಲ್ಲಿ ಮೊದಲ ಬಾರಿಗೆ ಜವಳಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದರು. 1994ರಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ, 1999ರಲ್ಲಿ ಜಲಸಂಪನ್ಮೂಲ ಸಚಿವರಾಗಿ, 2003ರಲ್ಲಿ ಕೃಷಿ ಸಚಿವರಾಗಿ, 2004ರಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು.

2013ರಿಂದ 2018ರ ವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರಾಗಿ ಕಾರ್ಯನಿರ್ವಹಿಸಿದರು. ತದನಂತರ 2020ರಿಂದ ಈವರೆಗೆ ಎಐಸಿಸಿ ಮಹಾರಾಷ್ಟ್ರ ಉಸ್ತುವಾರಿಯಾಗಿಯೂ ಸೇವೆ ಸಲ್ಲಿಸಿದ ಹೆಗ್ಗಳಿಕೆ ಎಚ್.ಕೆ. ಪಾಟೀಲ ಅವರದ್ದಾಗಿದೆ.

ಟಾಪ್ ನ್ಯೂಸ್

1-sasadas

Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ

1-asdasdas

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

upendra

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ರನ್ನು ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

1-sasadas

Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ

1-asdasdas

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

upendra

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

Katapadi: ಕೊರಗಜ್ಜನಿಗೆ ಲಾರಿ, ಟೆಂಪೋ ಮಾಲಕರ ಮೊರೆ

Katapadi: ಕೊರಗಜ್ಜನಿಗೆ ಲಾರಿ, ಟೆಂಪೋ ಮಾಲಕರ ಮೊರೆ

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ರನ್ನು ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.