ಗಜೇಂದ್ರಗಡ: ಗಾಂಜಾ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ: ಐವರ ಬಂಧನ
Team Udayavani, Sep 11, 2020, 6:42 PM IST
ಗಜೇಂದ್ರಗಡ: ಪ್ಯಾಕೇಟ್ ಮೂಲಕ ಗಾಂಜಾ ಮಾರಾಟ ಮಾಡುವವರ ಮೇಲೆ ಪೊಲೀಸರು ದಾಳಿ ನಡೆಸಿ, 500 ಗ್ರಾಂ ಗಾಂಜಾ, 3 ಕೆಜಿಯಷ್ಟು ಹಸಿ ಗಾಂಜಾ ಗಿಡಗಳು ಮತ್ತು ಐವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕಡ್ಡಿಯವರ ಬಡಾವಣೆ ಹಿಂದೆ ಮನೆಯೊಂದರಲ್ಲಿ ಗಾಂಜಾದ ಚಿಕ್ಕ-ಚಿಕ್ಕ ಪ್ಯಾಕೇಟ್ಗಳನ್ನು ಮಾಡಿ, ಒಂದು ಪ್ಯಾಕೇಟ್ ಗೆ ಅಂದಾಜು 200 ರೂಪಾಯಿಗಳಂತೆ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಠಾಣೆ ಪಿಎಸ್ಐ ಗುರುಶಾಂತ್ ದಾಶ್ಯಾಳ ನೇತೃತ್ವದ ತಂಡ ದಾಳಿ ನಡೆಸಿ, ಐವರನ್ನು ಬಂಧಿಸಿ, 500 ಗ್ರಾಂ ಗಾಂಜಾ, 3 ಕೆಜಿಯಷ್ಟು ಹಸಿ ಗಾಂಜಾ ಗಿಡಗಳು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಗಜೇಂದ್ರಗಡದ ಈರಪ್ಪ ಯಮನಪ್ಪ ರಾಠೋಡ (47), ವಾಸೀಮ್ ಅಮೀನಸಾಬ ಬಂಗಾರಗುಂಡಿ (20), ವಿರೇಶ ಪ್ರಭಾಕರ ಗಿರಣಿ (22), ವಿರೇಶ ಗೋವಿಂದಪ್ಪ ದ್ಯಾವನಕೊಂಡಿ (21), ಗದಗನ ಶಿವಕುಮಾರ ಕಾಶಪ್ಪ ಬೆಟಗೇರಿ (23) ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!