ಪುನೀತ್ ದೆಸೆಯಿಂದಾದರೂ ಹಂಸಲೇಖರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ: ಗಣೇಶ್ ಕಾರ್ಣಿಕ್
Team Udayavani, Nov 16, 2021, 1:56 PM IST
ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಮಾತನಾಡಿದ ಹಂಸಲೇಖ ಅವರಿಗೆ ಟೀಕೆ ಕೆಟ್ಟ ಚಾಳಿ. ಇಷ್ಟೊಂದು ಕೀಳು ಮಟ್ಟಕ್ಕೆ ಹಂಸಲೇಖ ಇಳಿಯುತ್ತಾರೆ ಎಂದುಕೊಂಡಿರಲಿಲ್ಲ. ಇಡೀ ಹಿಂದೂ ಸಮಾಜ ಹಂಸಲೇಖ ಅವರ ಹೇಳಿಕೆ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ವಕ್ತಾರಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೇಜಾವರ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಮೂಲಕ ಹಂಸಲೇಖ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ. ಪುನೀತ್ ರಂಥಹ ಸೆಲೆಬ್ರಿಟಿ ಎಲೆಮರೆ ಕಾಯಿಯಾಗಿ ಸೇವೆ ಮಾಡಿದ್ದರು. ಪುನೀತ್ ರಾಜ್ ಕಮಾರ್ ಅವರ ದೆಸೆಯಿಂದಾದರೂ ಹಂಸಲೇಖರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ ಎಂದು ಹೇಳಿದರು.
ಇದನ್ನೂ ಓದಿ:ಬಿಟ್ ಕಾಯಿನ್ ಹಗರಣದಿಂದ ಪ್ರಿಯಾಂಕ್ ಖರ್ಗೆ ಕಪ್ಪುಹಣ ಪಡೆದಿದ್ದಾರೆ: ಗಣೇಶ್ ಕಾರ್ಣಿಕ್ ಆರೋಪ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕ್ತಾರ ಎಂ.ಜಿ ಮಹೇಶ್, ಹಂಸಲೇಖ ಅವರು ಹಿಂದೂ ಧರ್ಮಗುರುಗಳ ವಿರುದ್ಧ ಹೇಳಿಕೆ ನೀಡಿದ್ದಾರೆ. ಬಿಳಿಗಿರಿ ರಂಗ ದೇವರನ್ನು ಅವಹೇಳನ ಮಾಡಿದ್ದಾರೆ. ಈ ರೀತಿಯ ಹೇಳಿಕೆ ನೀಡುವ ಮೂಲಕ, ಕೆಟ್ಟ ಪ್ರಚಾರಕ್ಕೆ ತುತ್ತಾಗಿದ್ದಾರೆ. ಇದೇ ರೀತಿ ಅವರು ಮುಂದುವರೆದರೆ ಕಾಲದ ದಿನದಲ್ಲಿ ಮರೆಯಾಗುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ