ಗಾಂಜಾ ಕೇಸ್ : ನಿತ್ಯಾನಂದ ಸ್ವಾಮಿಗೆ ಸಿಸಿಬಿ ಪೊಲೀಸರಿಂದ ನೋಟಿಸ್
Team Udayavani, Nov 15, 2018, 4:49 PM IST
ಬಿಡದಿ: ಮಾದಕ ವಸ್ತು ಸೇವಿಸುವಂತೆ ಪ್ರಚೋದನಕಾರಿ ಪ್ರವಚನ ಮಾಡಿದ ವೈರಲ್ ವಿಡಿಯೋಗೆ ಸಂಬಂಧಿಸಿ ಬಿಡದಿ ಧ್ಯಾನಪೀಠದ ವಿವಾದಿತ ನಿತ್ಯಾನಂದ ಸ್ವಾಮೀಜಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ನಿತ್ಯಾನಂದ ಸ್ವಾಮಿ ಭಕ್ತರ ಎದುರು ಪ್ರವಚನ ಮಾಡುವ ವೇಳೆ ಮದ್ಯ ಸೇವಿಸಬೇಡಿ ಗಾಂಜಾ ಸೇವಿಸಿ ಯಾವುದೇ ತೊಂದರೆಗಳಾಗುವುದಿಲ್ಲ, ಮನಸ್ಸು ಉಲ್ಲಸಿತವಾಗುತ್ತದೆ, ದೇಹದೊಳಗಿರುವ ನೈಜ ಶಕ್ತಿ ಹೊರ ಬರುತ್ತದೆ ಎಂದಿದ್ದರು. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು.
ವಿಡಿಯೋ ವಿರುದ್ಧ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿ ಸಿಸಿಬಿಗೆ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಿತ್ಯಾನಂದ ಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್