ಗೌರಿ ಲಂಕೇಶ್ ಹತ್ಯೆ:ಶಾಸಕ ಸುರೇಶ್ ಕುಮಾರ್ ಟ್ವೀಟ್ ವೈರಲ್
Team Udayavani, Sep 6, 2017, 3:57 PM IST
ಬೆಂಗಳೂರು : ಪತ್ರಕರ್ತೆ,ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಯ ಬಳಿಕ ಬಿಜೆಪಿ ಶಾಸಕ, ಮಾಜಿ ಸಚಿವ ಸುರೇಶ್ ಕುಮಾರ್ ಅವರು ಮಾಡಿರುವ ಟ್ವೀಟ್ ಇದೀಗ ವೈರಲ್ ಆಗಿದೆ.
ಟ್ವೀಟ್ನಲ್ಲಿ ”ಆಧಾರವಿಲ್ಲದೆ ಯಾವುದನ್ನೂ ನಂಬದ “ಇವರು” ಯಾವುದೇ ಆಧಾರವಿಲ್ಲದಿದ್ದರೂ ತಮಗಾಗದವರನ್ನು “ಅಪರಾಧಿ” ಎಂದು ತೀರ್ಪು ಕೊಟ್ಟೇ ಬಿಡುತ್ತಾರೆ. ಏಕೆಂದರೆ “ಇವರು” ವಿಚಾರವಾದಿಗಳು” ಎಂದು ಬರೆದಿದ್ದಾರೆ.
ಗೌರಿ ಹತ್ಯೆಯ ಬಳಿಕ ಸಾಮಾಜಿಕ ತಾಣಗಳಲ್ಲಿ ಹಲವರು ಸಂಭ್ರಮಿಸಿ ಟ್ವೀಟ್ ಮಾಡಿದ್ದರು. ಹಿಂದೂ ಪರ ಸಂಘಟನೆಗಳ ಬದ್ಧ ವಿರೋಧಿಯಾಗಿದ್ದ ಗೌರಿ ಅವರ ಹತ್ಯೆಯನ್ನು ಹಲವು ಹಿಂದಿನ ಹೇಳಿಕೆಗಳನ್ನು ಉಲ್ಲೇಖ ಮಾಡಿ ಸ್ವಾಗತಿಸದ ಬೆಳವಣಿಗೆಳೂ ನಡೆದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ