ಗೌರಿಶಂಕರ ಶ್ರೀ ಲಿಂಗೈಕ್ಯ: ಸಿದ್ದಗಂಗಾ ಮಠಕ್ಕೆ ಭದ್ರತೆ ನೀಡಲು ಮನವಿ 


Team Udayavani, Jan 11, 2017, 11:25 AM IST

4.jpg

ಬೆಂಗಳೂರು : ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳುತ್ತಿದ್ದ ತುಮಕೂರಿನ ಗೌರಿಶಂಕರ ಶ್ರೀಗಳು ಬುಧವಾರ ಕೆಂಪೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ಪ್ರಾಯವಾಗಿತ್ತು. 

ಸಿದ್ಧಗಂಗಾ ಮಠದಲ್ಲಿದ್ದ ಶ್ರೀಗಳು ಉತ್ತರಾಧಿಕಾರಿಯಾಗಬೇಕಿತ್ತು, ಆದರೆ ವೈಯಕ್ತಿಕ ಕಾರಣಗಳಿಂದ 1988 ರಲ್ಲಿ ಮಠದಿಂದ ಹೋರಹಾಕಲಾಗಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲನ್ನೂ ಏರಿತ್ತು.ಬಳಿಕ ಗೌರಿಶಂಕರ ಶ್ರೀಗಳು ಮಠಕ್ಕೆ ಬಾರದಂತೆ ತಡೆಯನ್ನೂ ವಿಧಿಸಲಾಗಿತ್ತು. 

6 ತಿಂಗಳ ಹಿಂದೆ ಕೋರ್ಟ್‌ ಅನುಮತಿ ಪಡೆತು ಮಠಕ್ಕೆ ಮರಲು ಮುಂದಾಗಿದ್ದ ಗೌರಿಶಂಕರ ಶ್ರೀಗಳ ಭೇಟಿಗೆ ಶಿವಕುಮಾರ ಶ್ರೀಗಳು ನಿರಾಕರಿಸಿದ್ದರು. 

ಪಾರ್ಥೀವ ಶರೀರವನ್ನು ಹುಟ್ಟೂರಾದ ಗುಬ್ಬಿ ತಾಲೂಕಿನ ಸೀತಕಲ್ಲಿಗೆ ಕೊಂಡೊಯ್ದು ಬಳಿಕ ಕ್ಯಾತ್ಸಂದ್ರ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್‌ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಗೊಲ್ಲ ಹಳ್ಳಿಯಲ್ಲಿರುವ ಜಂಗಮಮಠದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಭಕ್ತರು  ತಿಳಿಸಿದ್ದಾರೆ.

ಮಠಕ್ಕೆ ಭದ್ರತೆ ನೀಡಿ 
ಗೌರಿಶಂಕರ ಶ್ರೀಗಳು ಲಿಂಗೈಕ್ಯರಾಗಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಠಕ್ಕೆ ಭದ್ರತೆ ನೀಡಲು ಕೋರಿ ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥ್‌ ಅವರು ಕ್ಯಾತ್ಸಂದ್ರ ಪೊಲೀಸ್‌ ಠಾಣೆಗೆ ಮನವಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಮಠಕ್ಕೆ ಶ್ರೀಗಳ ಪಾರ್ಥೀವ ಶರೀರವನ್ನು ತರಲು ಅವಕಾಶ ನೀಡಬಾರದು ಎಂದು ಮನವಿ ಮಾಡಿರುವುದಾಗಿ ವರದಿಯಾಗಿದೆ. 

ಶಿವಕುಮಾರ ಶ್ರೀಗಳ ಸಂತಾಪ 

ಗೌರಿಶಂಕರ ಶ್ರೀಗಳ ನಿಧನಕ್ಕೆ ಶಿವಕುಮಾರ ಶ್ರೀಗಳು ಸಂತಾಪ ಸೂಚಿಸಿ ಪತ್ರ ಬರೆದಿದ್ದಾರೆ. ಗೌರಿಶಂಕರ ಶ್ರೀಗಳನ್ನು ವಿವಿಧ ಕಾರಣಗಳಿಗಾಗಿ ಮಠದಿಂದ ವಜಾ ಮಾಡಲಾಗಿತ್ತು. ಅವರಿಗೂ ಮಠಕ್ಕೆ  ಯಾವುದೇ ಸಂಬಂಧವಿರಲಿಲ್ಲ ಹೀಗಾಗಿ ಪಾರ್ಥೀವ ಶರೀರವನ್ನು ಮಠಕ್ಕೆ ತರಬೇಡಿ ಎಂದು ಸಂತಾಪ ಸೂಚಕ ಪತ್ರದಲ್ಲಿ ಬರೆದಿರುವ ಬಗ್ಗೆ ವರದಿಯಾಗಿದೆ. 
 

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.