ಗುಲಾಂ ನಬಿ ಆಜಾದ್, ಕಮಲ್ನಾಥ್ ಬೆಂಗಳೂರಿಗೆ
Team Udayavani, Jul 14, 2019, 3:00 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಬಿಕ್ಕಟ್ಟು ನಿವಾರಣೆ ನಿಟ್ಟಿನಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಹಾಗೂ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಹಿತ ರಾಜ್ಯ ನಾಯಕರ ಜತೆ ಮಾತನಾಡಿ, ದೆಹಲಿಗೆ ತೆರಳಿದ್ದ ಗುಲಾಂ ನಬಿ ಆಜಾದ್ ಮತ್ತೆ ನಗರಕ್ಕೆ ಆಗಮಿಸಿದ್ದಾರೆ.
ರೋಷನ್ ಬೇಗ್, ರಾಮಲಿಂಗಾರೆಡ್ಡಿ, ಎಂಟಿಬಿ ನಾಗರಾಜ್, ಡಾ.ಕೆ.ಸುಧಾಕರ್ ಅವರು ರಾಜೀನಾಮೆ ವಾಪಸ್ ಪಡೆಯುವ ಸಾಧ್ಯತೆಗಳು ಇರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ಇಬ್ಬರು ನಾಯಕರನ್ನು ಕಳುಹಿಸಿದೆ. ಸಾಧ್ಯವಾದರೆ ಅತೃಪ್ತ ಶಾಸಕರ ಜತೆಯೂ ಅವರು ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ