ಕತ್ತಿಗೆ ಸಚಿವ ಸ್ಥಾನ ನೀಡಿ: ಬಾಲಚಂದ್ರ ಜಾರಕಿಹೊಳಿ
Team Udayavani, Aug 30, 2019, 3:02 AM IST
ಗೋಕಾಕ: ಹಿರಿಯ ಬಿಜೆಪಿ ಶಾಸಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಈಗಾಗಲೇ ಹೈ ಕಮಾಂಡ್ ಬಳಿ ಮನವಿ ಮಾಡಿಕೊಳ್ಳಲಾಗಿದೆ. ಶಾಸಕರಿದ್ದವರಿಗೆ ಸಚಿವ ಸ್ಥಾನ ನೀಡಿದರೆ ಒಳ್ಳೆಯದು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಉಮೇಶ ಕತ್ತಿ ಅವರು ಪಕ್ಷದ ಹಿರಿಯ ನಾಯಕರು. ಅವರಿಗೆ ಸಚಿವ ಸ್ಥಾನ ಕೊಡಿಸಲು ನಾವೆಲ್ಲ ಪ್ರಯತ್ನಿಸುತ್ತೇವೆ. ಕತ್ತಿಯವರ ಬೆಂಬಲಕ್ಕೆ ನಾವೆಲ್ಲ ನಿಂತಿದ್ದೇವೆ ಎಂದರು.
ರಾಜ್ಯದಲ್ಲಿ ಯಾವುದೇ ಸರಕಾರವಿದ್ದರೂ ಜಾರಕಿಹೊಳಿ ಕುಟುಂಬದಿಂದ ಒಬ್ಬರು ಸಚಿವರಾಗಿ ಇರುತ್ತಿದ್ದರು. ಆದರೆ, ಈಗ ಅದು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಆ ಪರಂಪರೆಯನ್ನು ದೇವರು ಮುಂದುವರಿಸುತ್ತಾನೆ. ನಮ್ಮ ಕುಟುಂಬದಿಂದ ಯಾರಾದರೂ ಒಬ್ಬರು ಸಚಿವರಾಗಿರುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ