ನಮಗೆ ಬರಬೇಕಾದ ಬಾಕಿ ಹಣ ಮೊದಲು ಕೊಡಿ; ಕೇಂದ್ರಕ್ಕೆ ರಾಜ್ಯ ಸರ್ಕಾರ
Team Udayavani, Feb 3, 2018, 3:36 PM IST
ಬೆಂಗಳೂರು: ದೇಶದಲ್ಲಿಯೇ ಕರ್ನಾಟಕ ಅತೀ ಹೆಚ್ಚು ತೆರಿಗೆ ಕಟ್ಟುವ ರಾಜ್ಯವಾಗಿದೆ. ತೆರಿಗೆ ಸಂಗ್ರಹ ಮಾಡುವ ಕೆಲಸ ಮಾತ್ರ ಕೇಂದ್ರ ಸರಕಾರದ್ದು. ಫೈನಾನ್ಸ್ ಕಮಿಷನ್ ಪ್ರಕಾರ ಹಣ ಹಂಚಿಕೆ ಆಗುತ್ತೆ. ಕೇಂದ್ರ ಸರಕಾರ ಭಿಕ್ಷೆ ಕೊಡುತ್ತಿಲ್ಲ. ನಮ್ಮ ಹಣ ನಮಗೆ ಕೊಡುತ್ತಿದ್ದಾರೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತೆರಿಗೆ ಹಣದಲ್ಲಿ ದೇಶ ನಡೆಯುತ್ತದೆ. ಈ ಬಗ್ಗೆ ಅಮಿತ್ ಶಾ ಮೊದಲು ತಿಳಿದುಕೊಳ್ಳಲಿ. ಕನ್ನಡಿಗರಿಗೆ ಉದಾರತನ ತೋರುತ್ತಿದ್ದೇವೆ ಎಂಬುದನ್ನು ಮೊದಲು ಬಿಡಲಿ. ಶಾ ಅವರೇ ನೀವು ಕನ್ನಡಿಗರಿಗೆ ಕೃತಜ್ಞರಾಗಿರಿ ಎಂದರು.
ಕಳೆದ 3ವರ್ಷಗಳಲ್ಲಿ ಕರ್ನಾಟಕಕ್ಕೆ ಕೇಂದ್ರ ಸರಕಾರದಿಂದ 96,204 ಕೋಟಿ ಬರಬೇಕಾಗಿತ್ತು. ಆದರೆ ರಾಜ್ಯಕ್ಕೆ ನೀಡಿದ್ದು 84,651 ಕೋಟಿ ರೂಪಾಯಿ. ಹೀಗಾಗಿ ಅಮಿತ್ ಶಾ ಹೇಳಿರುವ ಸುಳ್ಳು ಮಾಹಿತಿ ಬಗ್ಗೆ ಕ್ಷಮೆ ಕೋರಲಿ ಎಂದರು.
ಸುಳ್ಳು ಹೇಳುವ ಗೊಬೆಲ್ಸ್ ಜಾಯಮಾನವನ್ನು ಬಿಜೆಪಿಯವರು ಮುಂದುವರಿಸಿದ್ದಾರೆ. ನಮಗೆ ಕೊಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ಕೊಡಲಿ ಎಂದು ಕೃಷ್ಣಬೈರೇಗೌಡ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ