“ಗೋಕಾಕ ಸ್ವಾತಂತ್ರ್ಯಕ್ಕಾಗಿ ಹೋರಾಟ’


Team Udayavani, Sep 14, 2019, 3:06 AM IST

Sathish

ಬೆಳಗಾವಿ: ಗೋಕಾಕ ಕ್ಷೇತ್ರದ ಜನರನ್ನು ರಮೇಶ ಜಾರಕಿಹೊಳಿ ಗುಲಾಮರಂತೆ ಕಾಣುತ್ತಿದ್ದು, ಇದೇ ಕಾರಣದಿಂದ ನಾವು ಗೋಕಾಕಕ್ಕೆ ಸ್ವಾತಂತ್ರ್ಯ ಕೊಡಿಸಲು ಹೋರಾಟ ಮಾಡುತ್ತಿದ್ದೇವೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಒಂದು ಕಡೆ ಮಾಜಿ ಸಚಿವರು ಜನರನ್ನು ಗುಲಾಮರಂತೆ ಕಂಡರೆ, ಇನ್ನೊಂದು ಕಡೆ ಅಂಬಿರಾವ್‌ ದರ್ಬಾರ್‌ ನಡೆದಿದೆ. ಇವೆರಡರಿಂದಲೂ ಗೋಕಾಕ ಜನರಿಗೆ ಸ್ವಾತಂತ್ರ್ಯ ದೊರಕಿಸಿ ಕೊಡಲು ನಾವು ಹೋರಾಟ ಆರಂಭಿಸಿದ್ದೇವೆ ಎಂದರು. ಗೋಕಾಕ ಜನರ ಒಳಿತಿ ಗಾಗಿ ಜಾರಕಿಹೊಳಿ ಸಾಮ್ರಾಜ್ಯ ಕಟ್ಟಲಾಗಿತ್ತು. ಆದರೆ ಇದು ಈಗ ಒಳ್ಳೆಯದಕ್ಕೆ ಉಪಯೋಗವಾಗುತ್ತಿಲ್ಲ.

ಆದ್ದರಿಂದ ನಾವೇ ಕಟ್ಟಿದ ಕೋಟೆ ಕೆಡವಲು ಅನಿವಾರ್ಯವಾಗಿ ಹೋರಾಟ ಮಾಡಬೇಕಾಗಿದೆ. ರಮೇಶ ವಿರುದ್ಧ ಹಿಂದೆ ಸಾಕಷ್ಟು ಹೋರಾಟ ಮಾಡಲಾಗಿದೆ. 6 ತಿಂಗಳ ಹಿಂದೆಯೇ ಕೋಟೆಯಲ್ಲಿ ಬಿರುಕು ಕಂಡಿದೆ. ರಮೇಶ ಅವರ ಭಯದಿಂದ ಕ್ಷೇತ್ರದ ಜನರು ಹೊರಗಡೆ ಬರುತ್ತಿಲ್ಲ. ಆದರೆ ಉಪಚುನಾವಣೆಯಲ್ಲಿ ಅವರ ವಿರುದ್ಧ ಮತ ಹಾಕಲು ಬರುತ್ತಾರೆ. ಇದರ ಮೂಲಕ ರಮೇಶಗೆ ಪಾಠ ಕಲಿಸುತ್ತೇವೆ ಎಂದರು.

ಡಿಕೆಶಿ ವಿರುದ್ಧ ದ್ವೇಷದ ರಾಜಕೀಯ
ಬೆಳಗಾವಿ: ಡಿ.ಕೆ.ಶಿವಕುಮಾರ ಅವರಿಗಿಂತ ದೊಡ್ಡವರು ಬಿಜೆಪಿಯಲ್ಲಿದ್ದಾರೆ. ಡಿಕೆಶಿ ಬಿಜೆಪಿಗೆ ಸೇರಲಿಲ್ಲ ಎಂಬ ಕಾರಣಕ್ಕೆ ಅವರ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗು ತ್ತಿದೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಆರೋಪಿಸಿ ದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅನರ್ಹ ಶಾಸಕ ರಮೇಶ ಜಾರಕಿಹೊಳಿ ಮೇಲೂ ಈ ಹಿಂದೆ ಐಟಿ ದಾಳಿಯಾಗಿತ್ತು.

ಈಗ ಅವರಿಗೆ ರಕ್ಷಣೆ ನೀಡಿರುವ ಬಿಜೆಪಿ, ಶಿವಕುಮಾರ ಮೇಲೆ ದಾಳಿ ಮಾಡುತ್ತಿದೆ. ಈ ಹಿಂದೆ ಡಿಕೆಶಿಗೆ ಬಿಜೆಪಿ ಸೇರುವ ಆಹ್ವಾನ ಬಂದಿತ್ತು. ಆದರೆ ಅವರು ಈ ಆಹ್ವಾನ ನಿರಾಕರಿಸಿದ್ದರು. ಇದೇ ಕಾರಣದಿಂದ ಅವರನ್ನು ರಾಜಕೀಯವಾಗಿ ಕಟ್ಟಿ ಹಾಕುತ್ತಿದ್ದಾರೆ ಎಂದರು. ಕಾಂಗ್ರೆಸ್‌ನ ಎಷ್ಟೋ ಜನರ ಮೇಲೆ ಪ್ರಕರಣಗಳಿದ್ದವು. ಅಂತಹವರು ಬಿಜೆಪಿಗೆ ಸೇರಿದ ಮೇಲೆ ಈ ರೀತಿಯ ಪ್ರಕರಣಗಳನ್ನು ಮುಚ್ಚಿ ಹಾಕಲಾಗುತ್ತಿದೆ.

ನೆರೆ ಹಾವಳಿ ಹಾಗೂ ಸಂತ್ರಸ್ತರ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಗಂಭೀರತೆಯೇ ಇಲ್ಲ. ಕೇಂದ್ರ ಇದುವರೆಗೂ ನೆರೆ ಹಾನಿ ಪರಿಹಾರ ಕೊಟ್ಟಿಲ್ಲ. ಇದೇ ಕಾರಣಕ್ಕೆ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗು ತ್ತಿದೆ. ಎಂ.ಬಿ ಪಾಟೀಲ್‌ ಸೇರಿ ಕಾಂಗ್ರೆಸ್‌ನ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.