KPSC ಮತ್ತುUPSC ಅಭ್ಯರ್ಥಿಗಳಿಗೆ ಸಿಹಿಸುದ್ದಿ: ಮುಖ್ಯ ಪರೀಕ್ಷೆ ಮುಂಡೂಡಿದ ರಾಜ್ಯ ಸರ್ಕಾರ
Team Udayavani, Nov 19, 2020, 4:17 PM IST
ಬೆಂಗಳೂರು: ಕೆ.ಪಿ.ಎಸ್.ಸಿ ಹಾಗೂ ಯು.ಪಿ.ಎಸ್.ಸಿ ಎರಡೂ ಪರೀಕ್ಷೆಗಳು ಒಂದೇ ಸಮಯದಲ್ಲಿ ನಿಗದಿಪಡಿಸಿದ ಹಿನ್ನೆಲೆ ಪರೀಕ್ಷಾ ಅಭ್ಯರ್ಥಿಗಳಲ್ಲಿ ಗೊಂದಲ ಮನೆಮಾಡಿತ್ತು. ಪರೀಕ್ಷೆಯ ತಯಾರಿ ಕುರಿತಾಗಿಯೂ ಸಮಸ್ಯೆ ತಲೆದೋರಿತ್ತು. ಇದೀಗ ಈ ಎಲ್ಲಾ ಗೊಂದಲಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದ್ದು ಪರೀಕ್ಷೆ ಮುಂದೂಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಹಿಂದೆ 2020 ರ ಡಿಸೆಂಬರ್ 21 ರಿಂದ 24 ಮತ್ತು ಜನವರಿ 2 ರಿಂದ 5 ರ ವರೆಗೆ ನಿಗದಿ ಪಡಿಸಲಾಗಿದ್ದ ಕೆ.ಪಿ.ಎಸ್.ಸಿ ಪರೀಕ್ಷೆಯನ್ನು ಫೆಬ್ರವರಿ 13 ರ ರಿಂದ16 ರ ವರೆಗೆ ನಡೆಸುವಂತೆ ಆದೇಶ ಹೊರಡಿಸಿದೆ. ಹಾಗೆಯೇ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳು 2021ರ ಜನವರಿ 8 ರಿಂದ 10ರ ವರೆಗೆ ಹಾಗೂ 16 ಮತ್ತು 17 ರಂದು ನಡೆಯಲಿವೆ.
ಯು.ಪಿ.ಎಸ್.ಸಿ ಪರೀಕ್ಷೆಗಳಿಗೆ ತಯಾರಿ ನಡೆಸುವವರು ಜೊತೆ ಜೊತೆಗೆ ಕೆ.ಪಿ.ಎಸ್.ಸಿ ಪರೀಕ್ಷೆಗಳಿಗೂ ತಯಾರಿ ನಡೆಸುತ್ತಿರುತ್ತಾರೆ. ಇಲ್ಲಿ ಎರಡೂ ಪರೀಕ್ಷೆಗಳ ತಯಾರಿ ಬೇರೆ ಬೇರೆ ರೀತಿಯದ್ದಾಗಿರುತ್ತದೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ನಿಗದಿಪಡಿಸಬೇಕಾಗಿ ಆಭ್ಯರ್ಥಿಗಳು ಒತ್ತಾಯಿಸಿದ್ದರು. ಇದೀಗ ಅಭ್ಯರ್ಥಿಗಳ ಒತ್ತಾಯಕ್ಕೆ ಮಣಿದ ಸರ್ಕಾರ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ